ಕರ್ನಾಟಕ

karnataka

By

Published : Aug 17, 2019, 6:12 PM IST

ETV Bharat / state

ಹುಬ್ಬಳ್ಳಿಯಲ್ಲಿ ಸಾರಿಗೆ ಸಂಸ್ಥೆ ಬಸ್ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸ್ಥಳದಲ್ಲೇ ಸಾವು..

ವಾಯವ್ಯ ಸಾರಿಗೆ ಸಂಸ್ಥೆ ಬಸ್​ನ ಹಿಂಬದಿ ಚಕ್ರಕ್ಕೆ ಸಿಲುಕಿ ವ್ಕಕ್ತಿಯೊಬ್ಬ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ಹಳೇ ಬಸ್ ನಿಲ್ದಾಣದಲ್ಲಿ ನಡೆದಿದೆ.

ಬಸ್ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸ್ಥಳದಲ್ಲೇ ಸಾವು

ಹುಬ್ಬಳ್ಳಿ: ವಾಯವ್ಯ ಸಾರಿಗೆ ಸಂಸ್ಥೆ ಬಸ್​ನ ಹಿಂಬದಿ ಚಕ್ರಕ್ಕೆ ಸಿಲುಕಿ ವ್ಕಕ್ತಿಯೊಬ್ಬ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಇಲ್ಲಿನ ಹಳೇ ಬಸ್ ನಿಲ್ದಾಣದ ಬಳಿ ನಡೆದಿದೆ.

ಈತ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದು ಚಕ್ರ ಮೈಮೇಲೆ ಹತ್ತಿ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ. ಮೃತಪಟ್ಟ ವ್ಯಕ್ತಿ 35 ವರ್ಷದವನಾಗಿದ್ದು ಇನ್ನೂ ಗುರುತು ಪತ್ತೆಯಾಗಿಲ್ಲ.

ಬಸ್ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸ್ಥಳದಲ್ಲೇ ಸಾವು..

ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲಿಸಿ ಮೃತ ದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details