ಹುಬ್ಬಳ್ಳಿ:ಬೆಳಗಾವಿಯನ್ನು ಅವರ ಅಪ್ಪನಿಂದಲೇ ಪಡೆಯಲು ಆಗಿಲ್ಲ, ಇನ್ನು ಅವರ ಮಗನಿಂದ ಪಡೆಯಲು ಸಾಧ್ಯವೇ? ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಉದ್ದವ್ ಠಾಕ್ರೆ ವಿರುದ್ಧ ವಾಗ್ದಾಳಿ ನಡೆಸಿದರು.
ಉದ್ದವ್ ಠಾಕ್ರೆ ವಿರುದ್ಧ ವಾಗ್ದಾಳಿ
ಹುಬ್ಬಳ್ಳಿ:ಬೆಳಗಾವಿಯನ್ನು ಅವರ ಅಪ್ಪನಿಂದಲೇ ಪಡೆಯಲು ಆಗಿಲ್ಲ, ಇನ್ನು ಅವರ ಮಗನಿಂದ ಪಡೆಯಲು ಸಾಧ್ಯವೇ? ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಉದ್ದವ್ ಠಾಕ್ರೆ ವಿರುದ್ಧ ವಾಗ್ದಾಳಿ ನಡೆಸಿದರು.