ಧಾರವಾಡ: ಡಾ.ದ.ರಾ. ಬೇಂದ್ರೆ ಅವರ ಜನ್ಮದಿನ ನಿಮಿತ್ತ ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಪ್ರತಿ ವರ್ಷ ನೀಡುವ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಗೆ ಅನುವಾದಕ, ಚಿಂತಕ ಪ್ರೊ. ಎಚ್.ಎಸ್. ಶಿವಪ್ರಕಾಶ ಭಾಜನರಾಗಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಡಾ. ಡಿ.ಎಂ. ಹಿರೇಮಠ ತಿಳಿಸಿದ್ದಾರೆ.
ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಗೆ ಚಿಂತಕ ಪ್ರೊ. ಎಚ್.ಎಸ್. ಶಿವಪ್ರಕಾಶ ಭಾಜನ - National Award of Ambikathanayadatta
ಅನುವಾದಕ, ಚಿಂತಕ ಪ್ರೊ. ಎಚ್.ಎಸ್. ಶಿವಪ್ರಕಾಶ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪ್ರೊ. ಎಚ್.ಎಸ್. ಶಿವಪ್ರಕಾಶ
ಓದಿ:ಚಿನ್ನದ ಸರ ಮರಳಿಸಿದ ಬಸ್ ಚಾಲಕ, ನಿರ್ವಾಹಕರಿಗೆ ಸನ್ಮಾನ
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇಂದ್ರೆ ಅವರ 125ನೇ ಜನ್ಮದಿನಾಚರಣೆ ಸಂದರ್ಭದಲ್ಲಿ 2021ನೇ ಸಾಲಿನ ಪ್ರಶಸ್ತಿಗೆ ಶಿವಪ್ರಕಾಶ ಭಾಜನರಾಗಿದ್ದಾರೆ. ಪ್ರಶಸ್ತಿಯು 1 ಲಕ್ಷ ರೂ. ಮೊತ್ತ, ಪ್ರಶಸ್ತಿ ಫಲಕ ಒಳಗೊಂಡಿದೆ ಎಂದರು.