ಧಾರವಾಡ: ಇಲ್ಲಿನ ಎಸ್ಡಿಎಂ ಮಂಜುನಾಥೇಶ್ವರ ದಂತ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ 29ನೇ ಘಟಿಕೋತ್ಸವದಲ್ಲಿ ಬಿಡಿಎಸ್ ಪದವಿ ವಿಭಾಗದ ರಶ್ಮೀತಾ 6 ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.
ಮೂಡಬಿದಿರೆ ಮೂಲದ ರಶ್ಮೀತಾ ಸೇರಿದಂತೆ 14 ಮಂದಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಚಿನ್ನದ ಪದಕ ಪ್ರದಾನ ಮಾಡಲಾಯಿತು. ಡಾ. ವೀರೇಂದ್ರ ಹೆಗ್ಗಡೆ, ವಿದ್ಯಾರ್ಥಿಗಳ ಸಾಧನೆಗೆ ಹೆಮ್ಮೆ ವ್ಯಕ್ತಪಡಿಸಿದರು.