ಧಾರವಾಡ: ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಕೊರೊನಾ ಭೀತಿ ಕಾರಣವಾಯ್ತಾ ಎಂಬ ಪ್ರಶ್ನೆ ಮೂಡಿದೆ. ಮೃತ ಮೌನೇಶ ಬರೆದಿಟ್ಟದ್ದಾರೆ ಎನ್ನಲಾದ ಡೆತ್ನೋಟ್ನಲ್ಲಿ ಕೊರೊನಾ ಬಗ್ಗೆ ಪ್ರಸ್ತಾಪ ಮಾಡಲಾಗಿದೆ.
ಧಾರವಾಡದಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ... ಸಾವಿಗೆ ಕಾರಣವಾಯ್ತಾ ಕೊರೊನಾ ಭೀತಿ!? - Dharwad latest news
ಮನೆಯಲ್ಲಿ ಪತ್ನಿ, ಮಗಳಿಗೆ ಕೊರೊನಾ ಲಕ್ಷಣ ಕಂಡು ಬಂದಿತ್ತು ಎನ್ನಲಾಗಿದೆ. ಸ್ಥಳೀಯ ವೈದ್ಯರೊಬ್ಬರ ಬಳಿ ಮೌನೇಶ ಚಿಕಿತ್ಸೆಗೆ ತೆರಳಿದ್ದಾರೆ. ವೈದ್ಯರು ಪತ್ನಿಗೆ ಲೋ ಬಿಪಿ ಮತ್ತು ಮಗಳಿಗೆ ಜ್ವರ ಲಕ್ಷಣ ಇದೆ ಎಂದಿದ್ದರಂತೆ. ಮಗಳ ಜ್ವರ ಕಡಿಮೆಯಾಗದಿದ್ದಾಗ ಆತನಲ್ಲಿ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಆತ್ಮಹತ್ಯೆ
ಮನೆಯಲ್ಲಿ ಪತ್ನಿ, ಮಗಳಿಗೆ ಕೊರೊನಾ ಲಕ್ಷಣ ಕಂಡು ಬಂದಿತ್ತು ಎನ್ನಲಾಗಿದೆ. ಸ್ಥಳೀಯ ವೈದ್ಯರೊಬ್ಬರ ಬಳಿ ಮೌನೇಶ ಚಿಕಿತ್ಸೆಗೆ ತೆರಳಿದ್ದಾರೆ. ವೈದ್ಯರು ಪತ್ನಿಗೆ ಲೋ ಬಿಪಿ ಮತ್ತು ಮಗಳಿಗೆ ಜ್ವರ ಲಕ್ಷಣ ಇದೆ ಎಂದಿದ್ದರಂತೆ. ಮಗಳ ಜ್ವರ ಕಡಿಮೆಯಾಗದಿದ್ದಾಗ ಆತನಲ್ಲಿ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಪೊಲೀಸರು ಡೆತ್ನೋಟ್ ವಶಕ್ಕೆ ಪಡೆದುಕೊಂಡಿದ್ದಾರೆ. ಕೊರೊನಾ ಭಯ ಎಂದು ಬರೆದಿರುವ ಬಗ್ಗೆ ಸಂಬಂಧಿಗಳು ಹೇಳಿದ್ದಾರೆ. ಡೆತ್ನೋಟ್ ಬಗ್ಗೆ ಸಂಬಂಧಿಗಳು ಮಾಹಿತಿ ನೀಡಿದ್ದಾರೆ.
Last Updated : Jul 25, 2020, 1:31 PM IST