ಕರ್ನಾಟಕ

karnataka

ETV Bharat / state

ಗದಗ ಹಳೆ ಬಸ್ ನಿಲ್ದಾಣಕ್ಕೆ ಪಂಡಿತ ಪುಟ್ಟರಾಜ ಗವಾಯಿಗಳ ಹೆಸರಿಡುವಂತೆ ಆಗ್ರಹಿಸಿ ಪ್ರತಿಭಟನೆ...

ಗದಗ ಹಳೆ ಬಸ್ ನಿಲ್ದಾಣಕ್ಕೆ ಪಂಡಿತ ಪುಟ್ಟರಾಜ ಗವಾಯಿಗಳ ಹೆಸರಿಡುವಂತೆ ಆಗ್ರಹಿಸಿ ಜಿಲ್ಲಾ ಕ್ರಾಂತಿ ಸೇನಾ ಸಂಘಟನೆ ಪ್ರತಿಭಟನೆ ನಡೆಸಿದೆ.

By

Published : Jan 23, 2020, 5:36 PM IST

protest
ಪ್ರತಿಭಟನೆ

ಗದಗ:ಗದಗ ಹಳೆ ಬಸ್ ನಿಲ್ದಾಣಕ್ಕೆ ಪಂಡಿತ ಪುಟ್ಟರಾಜ ಗವಾಯಿಗಳ ಹೆಸರಿಡಬೇಕೆಂದು ಒತ್ತಾಯಿಸಿ ಜಿಲ್ಲಾ ಕ್ರಾಂತಿ ಸೇನಾ ಸಂಘಟನೆ ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ.

ಕ್ರಾಂತಿ ಸೇನಾ ಸಂಘಟನೆ ಪ್ರತಿಭಟನೆ

ನಗರದ ಬಸ್ ನಿಲ್ದಾಣದ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಕ್ರಾಂತಿ ಸೇನಾ ಸಂಘಟನೆ ಹಾಗೂ ಸಾರ್ವಜನಿಕರು, ಹಳೆ ಬಸ್ ನಿಲ್ದಾಣ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದೆ. ಇದರಿಂದ ಪ್ರಯಾಣಿಕರಿಗೆ ಸಾಕಷ್ಟು ಸಮಸ್ಯೆ ಎದುರಿಸುವಂತಾಗಿದೆ ಹೀಗಾಗಿ ಶೀಘ್ರವೇ ಸಂಬಂಧ ಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿ ಬೇಗ ಕಾಮಗಾರಿ ಮುಗಿಸುವಂತೆ ಒತ್ತಾಯಿಸಿದರು.

For All Latest Updates

ABOUT THE AUTHOR

...view details