ಕರ್ನಾಟಕ

karnataka

By

Published : Jul 29, 2020, 10:43 AM IST

ETV Bharat / state

ಅರಕಲಗೂಡು: ಸಬ್ ‌ರಿಜಿಸ್ಟ್ರಾರ್ ಕಚೇರಿಗೆ ಶಾಸಕ ರಾಮಸ್ವಾಮಿ ದಿಢೀರ್ ಭೇಟಿ

ಹಾಸನ ಜಿಲ್ಲೆಯ ಅರಕಲಗೂಡಿನ‌ ಸಬ್ ‌ರಿಜಿಸ್ಟ್ರಾರ್ ಕಚೇರಿಗೆ ಶಾಸಕ ಎ.ಟಿ.ರಾಮಸ್ವಾಮಿ ದಿಢೀರ್ ಭೇಟಿ ನೀಡಿದರು.

MLA AT Ramaswamy   visits
ಅರಕಲಗೂಡು: ಸಬ್ ‌ರಿಜಿಸ್ಟ್ರಾರ್ ಕಚೇರಿಗೆ ಶಾಸಕ ಎ.ಟಿ.ರಾಮಸ್ವಾಮಿ ದಿಢೀರ್ ಭೇಟಿ..

ಅರಕಲಗೂಡು: ಸಬ್ ‌ರಿಜಿಸ್ಟ್ರಾರ್ ಕಚೇರಿಗೆ ದಿಢೀರ್ ಭೇಟಿ ನೀಡಿ‌ ಶಾಸಕ ಎ.ಟಿ.ರಾಮಸ್ವಾಮಿ ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.

ಅರಕಲಗೂಡು: ಸಬ್ ‌ರಿಜಿಸ್ಟ್ರಾರ್ ಕಚೇರಿಗೆ ಶಾಸಕ ಎ.ಟಿ.ರಾಮಸ್ವಾಮಿ ದಿಢೀರ್ ಭೇಟಿ

ಹಾಸನ ಜಿಲ್ಲೆಯ ಅರಕಲಗೂಡಿನ‌ ಸಬ್ ‌ರಿಜಿಸ್ಟ್ರಾರ್ ಕಚೇರಿಯಲ್ಲಿ ದಲ್ಲಾಳಿಗಳು ಅನಧಿಕೃತವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಈ ಬಗ್ಗೆ ಪದೇ ಪದೆ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಕಚೇರಿಗೆ ಶಾಸಕ ಎ.ಟಿ.ರಾಮಸ್ವಾಮಿ ದಿಢೀರ್ ಭೇಟಿ ನೀಡಿದರು.

ಈ ವೇಳೆ ದಲ್ಲಾಳಿಗಳಿಗೆ ಐಡಿ ಕಾರ್ಡ್ ನೀಡುವಂತೆ ಶಾಸಕರು ಆಗ್ರಹಿಸಿದರು. ಸಬೂಬು ಹೇಳಲು ಮುಂದಾದ ದಲ್ಲಾಳಿಗಳ ವಿರುದ್ಧ ಕಿಡಿಕಾರಿದ ಶಾಸಕರು, ಅನಧಿಕೃತವಾಗಿ ಹೇಗೆ ದಲ್ಲಾಳಿಗಳಿಗೆ ಕಚೇರಿಯೊಳಗೆ ಕೆಲಸ ನಿರ್ವಹಿಸಲು ಬಿಡುತ್ತೀರಿ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ABOUT THE AUTHOR

...view details