ಕರ್ನಾಟಕ

karnataka

ETV Bharat / state

ಕ್ವಾರಂಟೈನ್​ ಕೇಂದ್ರಕ್ಕೆ ಅಗತ್ಯ ವಸ್ತುಗಳ ಸೌಲಭ್ಯ ಕಲ್ಪಿಸಿದ ಶಾಸಕ ಸಿ.ಎನ್.​ ಬಾಲಕೃಷ್ಣ

ಚನ್ನರಾಯಪಟ್ಟಣದ ಕ್ವಾರಂಟೈನ್​ ಕೇಂದ್ರಕ್ಕೆ ಕೆಲ ಅವಶ್ಯಕ ವಸ್ತುಗಳ ಅಗತ್ಯತೆ ಇದೆ ಎಂದು ತಿಳಿದ ಶಾಸಕ ಸಿ.ಎನ್.​ ಬಾಲಕೃಷ್ಣ ಅವರು, ಗೀಸರ್​ ಹಾಗೂ ವಾಷಿಂಗ್​ ಮಷಿನ್​ ಸೌಲಭ್ಯವನ್ನು ಕಲ್ಪಿಸಿದ್ದಾರೆ.

By

Published : Jul 26, 2020, 12:41 PM IST

ಅಗತ್ಯ ಸೌಲಭ್ಯ ಕಲ್ಪಿಸಿದ  ಶಾಸಕ ಸಿ.ಎನ್​ ಬಾಲಕೃಷ್ಣ
ಅಗತ್ಯ ಸೌಲಭ್ಯ ಕಲ್ಪಿಸಿದ ಶಾಸಕ ಸಿ.ಎನ್​ ಬಾಲಕೃಷ್ಣ

ಚನ್ನರಾಯಪಟ್ಟಣ (ಹಾಸನ):ಕೊರೊನಾ ಮಹಾಮಾರಿ ಸಂದರ್ಭದಲ್ಲಿ ಯಾವುದೇ ರೀತಿಯ ಸಹಾಯ ಮಾಡಲು ಸಿದ್ಧವೆಂದು ಭರವಸೆ ನೀಡಿದ್ದ ಶಾಸಕ ಸಿ.ಎನ್ ಬಾಲಕೃಷ್ಣ ಅವರು ಇದೀಗ ಜನರ ಸಹಾಯಕ್ಕೆ ಧಾವಿಸಿದ್ದಾರೆ.

ಅಗತ್ಯ ಸೌಲಭ್ಯ ಕಲ್ಪಿಸಿದ ಶಾಸಕ ಸಿ.ಎನ್​ ಬಾಲಕೃಷ್ಣ

ಕ್ವಾರಂಟೈನ್​ ಕೇಂದ್ರದಲ್ಲಿ ಬಿಸಿ ನೀರು ಮತ್ತು ವಿದ್ಯುತ್​ ಸಮಸ್ಯೆಯಿದೆ ಎಂದು ಶಾಸಕರಿಗೆ ಕೆಲ ಸಿಬ್ಬಂದಿ ವಿಷಯ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿ ಸಮಸ್ಯೆಗಳನ್ನು ಪರಿಶೀಲಿಸಿದ ಅವರು, ತಕ್ಷಣವೇ ಗೀಸರ್​ ಹಾಗೂ ವಾಷಿಂಗ್​ ಮಷಿನ್​ ಸೌಲಭ್ಯವನ್ನು ಕಲ್ಪಿಸಿದ್ದಾರೆ.

ಯಾವುದೇ ರೀತಿಯ ಸಹಾಯ ಬೇಕಾದರೂ ಕೇಳಿ. ಭಯಪಡುವ ಅವಶ್ಯಕತೆಯಿಲ್ಲ ಎಂದು ಧೈರ್ಯ ತುಂಬಿದ್ದಾರೆ.

ABOUT THE AUTHOR

...view details