ಕರ್ನಾಟಕ

karnataka

ETV Bharat / state

ಹಾವೇರಿಯಲ್ಲಿ 39 ನೇ ರೈತ ಹುತಾತ್ಮ ದಿನಾಚರಣೆ - undefined

ನಗರದಲ್ಲಿ 39 ನೇ ರೈತ ಹುತಾತ್ಮ ದಿನಾಚರಣೆಯನ್ನು ಆಚರಿಸಲಾಯ್ತು. ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ ಹುತಾತ್ಮ ರೈತರಿಗೆ ಮೌನಾಚರಣೆ ಮೂಲಕ ಶಾಂತಿ ಕೋರಲಾಯ್ತು.

ರೈತ ಹುತಾತ್ಮ ದಿನಾಚರಣೆ

By

Published : Jul 21, 2019, 10:02 PM IST

ಹಾವೇರಿ:ನಗರದ ಹೊಸಮನಿ ಸಿದ್ದಪ್ಪ ವೃತ್ತದ ಬಳಿ ಇರುವ ಹುತಾತ್ಮ ರೈತರ ವೀರಗಲ್ಲಿನ ಮುಂಭಾಗದಲ್ಲಿ ಸಮಾವೇಶ ನಡೆಸಲಾಯಿತು. ನಂತರ ರೈತರ ಸದ್ಯದ ಪರಿಸ್ಥಿತಿ, ರೈತರು ಎದುರಿಸುತ್ತಿರುವ ಸಮಸ್ಯೆಗಳು, ಕಂಡುಕೊಳ್ಳಬೇಕಾದ ಪರಿಹಾರಗಳ ಕುರಿತು ರೈತ ಮುಖಂಡರು ಮಾತನಾಡಿದರು.

ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ನೂರಾರು ರೈತರು ಸಮಾವೇಶದಲ್ಲಿ ಭಾಗಿಯಾಗಿದ್ದರು.
ರೈತ ಹುತಾತ್ಮ ದಿನಾಚರಣೆ

For All Latest Updates

TAGGED:

ABOUT THE AUTHOR

...view details