ಹಾವೇರಿ:ತಾಲೂಕಿನ ಕರ್ಜಗಿ ಗ್ರಾಮದ ಬಳಿ ಇರೋ ವರದಾ ನದಿಯಲ್ಲಿ ಈಜಲು ಹೋದ ಬಾಲಕನೋರ್ವ ನೀರು ಪಾಲಾಗಿದ್ದಾನೆ.
ಈಜಲು ಹೋಗಿದ್ದ 15 ವರ್ಷದ ಬಾಲಕ ನದಿಯಲ್ಲಿ ಮುಳುಗಿ ಸಾವು - ಹಾವೇರಿ ಜಿಲ್ಲೆಯ ನದಿಗಳು
ಈಜಲು ಹೋಗಿದ್ದ ಬಾಲಕ ನದಿ ನೀರು ಪಾಲಾದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
![ಈಜಲು ಹೋಗಿದ್ದ 15 ವರ್ಷದ ಬಾಲಕ ನದಿಯಲ್ಲಿ ಮುಳುಗಿ ಸಾವು](https://etvbharatimages.akamaized.net/etvbharat/prod-images/768-512-4725047-thumbnail-3x2-jkhjukghij.jpg)
ಈಜಲು ಹೋಗಿದ್ದ 15 ವರ್ಷದ ಬಾಲಕ ನದಿಯಲ್ಲಿ ಮುಳುಗಿ ಸಾವು
15 ವರ್ಷದ ರಾಕೇಶ ಘಾಡಗೆ ನೀರುಪಾಲಾದ ಬಾಲಕ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿದ್ದು ಬಾಲಕನ ಪತ್ತೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಬಗ್ಗೆ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.