ETV Bharat Karnataka

ಕರ್ನಾಟಕ

karnataka

ETV Bharat / state

ಹಾನಗಲ್​: ಅಗಲಿದ ನಟ ಚಿರಂಜೀವಿ ಸರ್ಜಾಗೆ ಅಭಿಮಾನಿಗಳಿಂದ ಶ್ರದ್ಧಾಂಜಲಿ - haveri district hanagal taluk

ಭಾನುವಾರ ಹೃದಯಾಘಾತದಿಂದ ಮೃತಪಟ್ಟ ನಟ ಚಿರಂಜೀವಿ ಸರ್ಜಾಗೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಿರೇಬಾಸೂರಿನಲ್ಲಿ ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸಿದರು.

fans paid tribute to actor Chiranjeevi Sarja
ಹಾನಗಲ್​: ಅಗಲಿದ ನೆಚ್ಚಿನ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅಭಿಮಾನಿಗಳು
author img

By

Published : Jun 9, 2020, 12:09 AM IST

ಹಾವೇರಿ:ಭಾನುವಾರ ನಿಧನರಾದ ನಟ ಚಿರಂಜೀವಿ ಸರ್ಜಾಗೆ ಜಿಲ್ಲೆಯ ಹಾನಗಲ್ ತಾಲೂಕಿನ ಹಿರೇಬಾಸೂರಿನಲ್ಲಿ ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸಿದರು.

in article image
ಹಾನಗಲ್​: ಅಗಲಿದ ನೆಚ್ಚಿನ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅಭಿಮಾನಿಗಳು

ಗ್ರಾಮದ ಪ್ರಮುಖ ಬೀದಿಗಳಲ್ಲಿ ನಟ ಚಿರಂಜೀವಿ ಬ್ಯಾನರ್ ಹಾಕಿ, ಮತ್ತೆ ಹುಟ್ಟಿ ಬಾ ಚಿರು ಎಂದು ಘೋಷಣೆ ಕೂಗಿದರು.

ಅಲ್ಲದೆ, ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬಕ್ಕೆ ದುಃಖ ತಡೆಯುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.

ABOUT THE AUTHOR

...view details