ಕರ್ನಾಟಕ

karnataka

ಶ್ರೀರಾಮ ಮಂದಿರ ನಿರ್ಮಾಣಕ್ಕೆ ಮುಸ್ಲಿಂ ವ್ಯಕ್ತಿಯಿಂದ ಲಕ್ಷ ರೂ. ದೇಣಿಗೆ

By

Published : Jan 21, 2021, 6:27 PM IST

ಹಾನಗಲ್ ತಾಲೂಕಿನ ಅಕ್ಕಿಆಲೂರಿನ ಪ್ರಥಮ ದರ್ಜೆ ಗುತ್ತಿಗೆದಾರರಾದ ನಾಸೀರ್​​ ಖಾನ್ ಎಂಬುವರು ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.

funding-for-construction-of-ayodhya-srirama-mandir-by-muslim
ಮುಸ್ಲಿಂ ವ್ಯಕ್ತಿಯಿಂದ ಲಕ್ಷ ರೂ.ದೇಣಿಗೆ

ಹಾವೇರಿ: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಜಿಲ್ಲೆಯಲ್ಲಿ ಮುಸ್ಲಿಂ ವ್ಯಕ್ತಿಯೋರ್ವರು ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.

ಓದಿ:ಖಾತೆ ಹಂಚಿಕೆ ವಿಷಯದಲ್ಲಿ ಅಸಮಾಧಾನ ಇಲ್ಲ: ಬಿಎಸ್​​​ವೈ ಸ್ಪಷ್ಟನೆ

ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರಿನ ಪ್ರಥಮ ದರ್ಜೆ ಗುತ್ತಿಗೆದಾರರಾದ ನಾಸೀರ್​​ ಖಾನ್ ಎಂಬುವರು ಲಕ್ಷ ರೂಪಾಯಿ ದೇಣಿಗೆ ನೀಡಿರುವ ವ್ಯಕ್ತಿ. ರಾಮ ಮಂದಿರ ನಿರ್ಮಾಣಕ್ಕೆ 1 ಲಕ್ಷ ಹಣದ ಚೆಕ್​ಅನ್ನ ಸಂಸದ ಶಿವಕುಮಾರ್​ ಉದಾಸಿಗೆ ನೀಡಿದ್ದಾರೆ. ಗುತ್ತಿಗೆದಾರನ ಈ ಕಾರ್ಯಕ್ಕೆ ಸಂಸದರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details