ಕರ್ನಾಟಕ

karnataka

ETV Bharat / state

ನೆರೆ ವೇಳೆ ಕ್ಲೋಸ್​... ಶನಿವಾರ, ಭಾನುವಾರವೂ  ಸರ್ಕಾರಿ ಕಚೇರಿಗಳಿಗೆ ರಜೆ ಇಲ್ಲ: ಹಾವೇರಿ ಡಿಸಿ ಆದೇಶ - kannadanews

ಶನಿವಾರ ಮತ್ತು ಭಾನುವಾರ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸಬೇಕೆಂದು ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಆದೇಶ ನೀಡಿದ್ದಾರೆ.

ಶನಿವಾರ ಮತ್ತು ಭಾನುವಾರ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸಬೇಕು..!

By

Published : Aug 24, 2019, 12:00 AM IST

ಹಾವೇರಿ:ಪ್ರವಾಹ ಪರಿಸ್ಥಿತಿ ವೇಳೆ ರಜೆ ನೀಡಿದ್ದ ಹಿನ್ನೆಲೆ ಈಗ ಶನಿವಾರ ಮತ್ತು ಭಾನುವಾರ ಕೂಡ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸುವಂತೆ ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಆದೇಶಿಸಿದ್ದಾರೆ.

ಶನಿವಾರ ಮತ್ತು ಭಾನುವಾರ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸಬೇಕು..!

ಜಿಲ್ಲಾಡಳಿತ ಕಚೇರಿಯಲ್ಲಿ ಮಾತನಾಡಿದ ಅವರು ನೆರೆ ಹಾವಳಿಯಿಂದ ರಜೆ ನೀಡಲಾಗಿತ್ತು. ಆ ರಜೆಗಳ ಭರ್ತಿಗಾಗಿ ಈಗ ಶನಿವಾರ ಮತ್ತು ರವಿವಾರ ಎರಡು ದಿನಗಳು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ಶನಿವಾರ ಮತ್ತು ಭಾನುವಾರ ಸಹ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಬೇಕೆಂದು ಸೂಚನೆ ನೀಡಿದ್ದಾರೆ. ಈ ಆದೇಶ ಉಲ್ಲಂಘಿಸಿದರೆ ಅಂತಹ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಎಚ್ಚರಿಕೆ ನೀಡಿದ್ದಾರೆ.

For All Latest Updates

ABOUT THE AUTHOR

...view details