ಕರ್ನಾಟಕ

karnataka

ಹಾವೇರಿ ಡಿಸಿ ಕೃಷ್ಣ ಭಾಜಪೇಯಿ ವರ್ಗಾವಣೆ: ಎಸ್.ಬಿ. ಶೆಟ್ಟಣ್ಣವರ್​ ನೇಮಕ

By

Published : Jul 29, 2020, 8:27 AM IST

ಮೈಸೂರು ಪೇಪರ್ ಮಿಲ್ಸ್ ಲಿಮಿಟೆಡ್ ಬೆಂಗಳೂರಿನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಸ್.ಬಿ. ಶೆಟ್ಟಣ್ಣವರ್​ ಅವರನ್ನು ಹಾವೇರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ವರ್ಗಾವಣೆಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ವರ್ಗಾವಣೆ
ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ವರ್ಗಾವಣೆ

ಬೆಂಗಳೂರು/ಹಾವೇರಿ : ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕೃಷ್ಣ ಭಾಜಪೇಯಿ ಸ್ಥಾನಕ್ಕೆ ಎಸ್.ಬಿ. ಶೆಟ್ಟಣ್ಣವರ್​ ಅವರನ್ನ ಸರ್ಕಾರ ನೇಮಿಸಿದೆ.

ಮೈಸೂರು ಪೇಪರ್ ಮಿಲ್ಸ್ ಲಿಮಿಟೆಡ್ ಬೆಂಗಳೂರಿನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಸ್.ಬಿ. ಶೆಟ್ಟಣ್ಣವರ್​ ಅವರನ್ನು ಹಾವೇರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ವರ್ಗಾವಣೆ

ಕೃಷ್ಣ ಭಾಜಪೇಯಿ ಕಳೆದ ಒಂದೂವರೆ ವರ್ಷದಿಂದ ಹಾವೇರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಆದರೆ, ಯಾವುದೇ ಹುದ್ದೆ ತೋರಿಸಿಲ್ಲ.

ABOUT THE AUTHOR

...view details