ಹಾವೇರಿ: ಜಿಲ್ಲೆಯ ಶಿಗ್ಗಾವಿಯ ತಮ್ಮ ಸ್ವಗೃಹದಲ್ಲಿ ನಿರ್ಮಿಸಿರುವ ಕೋವಿಡ್ ಕೇರ್ ಸೆಂಟರ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದರು.
ಸ್ವಗೃಹದಲ್ಲಿನ ಕೋವಿಡ್ ಕೇರ್ ಸೆಂಟರ್ಗೆ ಗೃಹ ಸಚಿವ ಭೇಟಿ, ಪರಿಶೀಲನೆ - ಕೊರೊನಾ
ಕೋವಿಡ್ ಕೇರ್ ಸೆಂಟರ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿ, ಸೋಂಕಿತರ ಜೊತೆ ಸಮಾಲೋಚನೆ ನಡೆಸಿದರು.

Home Minister's visit to Covid Care Center
ಈ ಸಂದರ್ಭದಲ್ಲಿ ಸೋಂಕಿತರ ಜೊತೆ ಸಮಾಲೋಚನೆ ನಡೆಸಿದ ಅವರು, ಕೇಂದ್ರದಲ್ಲಿ ಚಿಕಿತ್ಸೆ, ಊಟೋಪಚಾರ ಸೇರಿದಂತೆ ವಿವಿಧ ಸೌಲಭ್ಯಗಳ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೊರೊನಾ ಮಾರಣಾಂತಿಕ ಖಾಯಲೆಯಲ್ಲ ನೀವು ಧೈರ್ಯಗೆಡಬೇಡಿ. ಆದಷ್ಟು ಬೇಗ ಗುಣಮುಖರಾಗಿ ಮನೆಗೆ ತೆರಳಿ ಎಂದು ತಿಳಿಸಿದರು.