ಕರ್ನಾಟಕ

karnataka

ರಾಜ್ಯದಲ್ಲಿ ಅಲ್ಲಲ್ಲಿ ಭಾರಿ ಮಳೆ:   ಸಿಡಿಲು ಬಡಿದು ಎತ್ತು ಸಾವು

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಜಾಸ್ತಿ ಆಗುತ್ತಿದೆ. ಹಾವೇರಿ ಜಿಲ್ಲೆಯ ಅಗಡಿ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತೊಂದು ಮೃತಪಟ್ಟಿದೆ.

By

Published : May 24, 2019, 12:54 PM IST

Published : May 24, 2019, 12:54 PM IST

ಎತ್ತು ಸಾವು

ಹಾವೇರಿ:ಜಿಲ್ಲೆಯ ವಿವಿಧೆಡೆ ಗುಡುಗು ಸಿಡಿಲು ಸಹಿತ ಸಾಧಾರಣ ಮಳೆಯಾಗಿದ್ದು, ಸಿಡಿಲು ಬಡಿದು ಎತ್ತು ಸಾವಿಗೀಡಾಗಿದೆ.

ಸಿಡಿಲು ಬಡಿದು ಸಾವನ್ನಪ್ಪಿರುವ ಎತ್ತು

ಹಾವೇರಿ ತಾಲೂಕಿನ ಅಗಡಿ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಸಾವನ್ನಪ್ಪಿದೆ. ಶಬ್ಬೀರಸಾಬ್​ ಚೋಪದಾರ ಎಂಬ ರೈತನಿಗೆ ಸೇರಿದ ಎತ್ತು ಇದಾಗಿದೆ. ಜಮೀನಿನಿಂದ ಮರಳಿ‌ ಮನೆಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

For All Latest Updates

TAGGED:

ABOUT THE AUTHOR

...view details