ಕರ್ನಾಟಕ

karnataka

ಕೂಲಿ ಕಾರ್ಮಿಕರಿಗೆ ಆಹಾರ ಸಾಮಾಗ್ರಿ ವಿತರಿಸಿದ ಅರ್ಚಕ

ಭಾರತ ಲಾಕ್​ಡೌನ್ ಹಿನ್ನೆಲೆಯಲ್ಲಿ ರಾಣೇಬೆನ್ನೂರು ತಾಲೂಕು ದೇವರಗುಡ್ಡ ಪ್ರಧಾನ ಅರ್ಚಕ ಸಂತೋಷ ಭಟ್ಟರು ಕೂಲಿ ಕಾರ್ಮಿಕರಿಗೆ ಆಹಾರ ಸಾಮಾಗ್ರಿ ವಿತರಣೆ ಮಾಡಿದರು.

By

Published : Apr 3, 2020, 10:25 PM IST

Published : Apr 3, 2020, 10:25 PM IST

priest Distribute food items to wage laborers
ಕೂಲಿ ಕಾರ್ಮಿಕರಿಗೆ ಆಹಾರ ಸಾಮಾಗ್ರಿ ವಿತರಿಸಿದ ಅರ್ಚಕ

ಹಾವೇರಿ:ಭಾರತ ಲಾಕ್​ಡೌನ್ ಹಿನ್ನೆಲೆಯಲ್ಲಿ ರಾಣೇಬೆನ್ನೂರು ತಾಲೂಕು ದೇವರಗುಡ್ಡ ಪ್ರಧಾನ ಅರ್ಚಕ ಸಂತೋಷ ಭಟ್ಟರು ಕೂಲಿ ಕಾರ್ಮಿಕರಿಗೆ ಆಹಾರ ಸಾಮಾಗ್ರಿ ವಿತರಣೆ ಮಾಡಿದರು.

ದೇವರಗುಡ್ಡ ಗ್ರಾಮ ಹಾಗೂ ತಾಂಡಾದಲ್ಲಿ ಇರೋ ನೂರಾರು ಕೂಲಿ ಕಾರ್ಮಿಕರಿಗೆ ಅಕ್ಕಿ, ತೊಗರಿ ಬೇಳೆ ಪ್ಯಾಕೇಟ್​ಗಳನ್ನ ಮನೆ ಮನೆಗೆ ತೆರಳಿ ವಿತರಣೆ ಮಾಡಿದರು.

ನಂತರ ಜನರಿಗೆ ಮನೆಯಲ್ಲಿಯೇ ಇರಿ. ಎಲ್ಲರೂ ಸೇರಿ ಕೊರೊನಾ ಸೋಂಕು ತಡೆಗಟ್ಟುವ ಕಾರ್ಯದಲ್ಲಿ ತೊಡಗೊಣ ಎಂದು ಮನವಿ ಮಾಡಿದರು.

ABOUT THE AUTHOR

...view details