ರಾಣೆಬೆನ್ನೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಕ್ಕೆ ನಾನೊಬ್ಬನೇ ನಾಯಕನೆಂದು ಎಲ್ಲರನ್ನು ಕಪಿಮುಷ್ಟಿಯಲ್ಲಿಟ್ಟು ಕೊಂಡಿದ್ದಾರೆ ಎಂದು ಅನರ್ಹ ಶಾಸಕ ಆರ್.ಶಂಕರ್ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ವಿರುದ್ದ ಹರಿಹಾಯ್ದ ಆರ್. ಶಂಕರ್: ಯಾವ ಕಾರಣಕ್ಕಾಗಿ!? - ರಾಣೆಬೆನ್ನೂರು ತಾಲೂಕಿನ ಮೇಡ್ಲೇರಿ ಗ್ರಾಮ
ಸಿದ್ದರಾಮಯ್ಯ ರಾಜ್ಯಕ್ಕೆ ನಾನೊಬ್ಬನೇ ನಾಯಕನೆಂದು ಎಲ್ಲರನ್ನು ಕಪಿಮುಷ್ಟಿಯಲ್ಲಿಟ್ಟುಕೊಂಡಿದ್ದಾರೆಂದು ಅನರ್ಹ ಶಾಸಕ ಆರ್.ಶಂಕರ್ ವಾಗ್ದಾಳಿ ನಡೆಸಿದರು.

ಸಿದ್ದು ವಿರುದ್ದ ಹರಿಹಾಯ್ದ ಆರ್. ಶಂಕರ್: ಕಾರಣವೇನು...?
ಸಿದ್ದು ವಿರುದ್ದ ಹರಿಹಾಯ್ದ ಆರ್. ಶಂಕರ್: ಕಾರಣವೇನು...?
ಎಂಟಿಬಿ ನಾಗರಾಜ್ ಹಾಗೂ ಭೈರತಿ ಬಸವರಾಜು ಸಹಾಯ ತಗೆದುಕೊಂಡು ಮುಖ್ಯಮಂತ್ರಿ ಆಗಿದ್ದರು. ಆದರೆ ಅವರಿಗೂ ಕೂಡ ಸರಿಯಾದ ಸಹಕಾರ ನೀಡಲಿಲ್ಲ. ಇಂತಹ ನೀಚ ರಾಜಕಾರಣ ಮಾಡುವುದನ್ನು ಬಿಟ್ಟು, ತಳಮಟ್ಟದ ನಾಯಕರನ್ನು ಬೆಳಸುವ ಪ್ರವೃತ್ತಿ ಬೆಳಸಿಕೊಳ್ಳಲ್ಲಿ ಎಂದು ವಾಗ್ದಾಳಿ ನಡೆಸಿದರು.