ಕರ್ನಾಟಕ

karnataka

ETV Bharat / state

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಪ್ರಣವಾನಂದ ಸ್ವಾಮೀಜಿ - ಪ್ರಣವಾನಂದ ಸ್ವಾಮೀಜಿ ಚುನಾವಣೆಯಲ್ಲಿ ಗೆಲುವು

ಹಿಂದಿನ ಬಾರಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಪ್ರಣವಾನಂದ ಸ್ವಾಮೀಜಿ ಈ ಬಾರಿ ಗೆಲುವು ಸಾಧಿಸಿದ್ದಾರೆ.

pranvananda swamiji won the election
ಪ್ರಣವಾನಂದ ಸ್ವಾಮೀಜಿ ಗೆಲುವು

By

Published : Dec 31, 2020, 2:37 AM IST

ಹಾವೇರಿ :ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅತ್ಯಪರೂಪದ ಘಟನೆಗಳು ನಡೆಯುತ್ತಿದೆ. ಬಹುತೇಕ ಕಡೆಗಳಲ್ಲಿ ಚುನಾವಣಾ ಫಲಿತಾಂಶ ಘೋಷಣೆಯಾಗಿದ್ದು, ಕಾವಿಧಾರಿಯೊಬ್ಬರು ಜಯಶಾಲಿಯಾಗಿದ್ದಾರೆ.

ರಾಣೆಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದ ಎರಡನೆ ವಾರ್ಡಿನಿಂದ ಸ್ಪರ್ಧಿಸಿದ್ದ ಶರಣಬಸವೇಶ್ವರ ಮಠದ ಪ್ರಣವಾನಂದ ಸ್ವಾಮೀಜಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ:ಮಾಜಿ ಕಳ್ಳ ಶಿಗ್ಲಿ ಬಸ್ಯಾನ ಪತ್ನಿಗೆ ಕೂಡಿ ಬಂದ ಕಾಲ: ಎರಡೇ ಮತಗಳ ಅಂತರದಿಂದ ಗೆಲುವು..!

ಕಳೆದ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದ ಪ್ರಣವಾನಂದ ಸ್ವಾಮೀಜಿ ಈ ಬಾರಿ ಅದೃಷ್ಟ ಪರೀಕ್ಷೆಗೆ ಮುಂದಾಗಿ ಯಶಸ್ವಿಯಾಗಿದ್ದಾರೆ.

ABOUT THE AUTHOR

...view details