ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಕಾಂಗ್ರೆಸ್ ನಡುವೆಯೇ ಪೈಪೋಟಿಯಿದೆ: ಬಸವರಾಜ್ ಬೊಮ್ಮಾಯಿ

ಕಾಂಗ್ರೆಸ್‌ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ಇದೆ. ಅವರಿಬ್ಬರ ನಡುವಿನ ಪೈಪೋಟಿ ಕಾಂಗ್ರೆಸ್​ ಅನ್ನು ಪಂಕ್ಚರ್ ಆದ ಬಸ್‌ನಂತೆ ಮಾಡಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಲೇವಡಿ ಮಾಡಿದರು.

By

Published : Jan 3, 2021, 8:02 PM IST

Home Minister Basavaraj Bommai
ಕಾಂಗ್ರೆಸ್ ಮತ್ತು ಕಾಂಗ್ರೆಸ್ ನಡುವೆಯೇ ಪೈಪೋಟಿಯಿದೆ: ಬಸವರಾಜ್ ಬೊಮ್ಮಾಯಿ

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಪೈಪೋಟಿ ಇಲ್ಲ. ಕಾಂಗ್ರೆಸ್ ಮತ್ತು ಕಾಂಗ್ರೆಸ್ ನಡುವೆಯೇ ಪೈಪೋಟಿ ಇದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ಓದಿ:ಐಪಿಎಸ್ ಅಧಿಕಾರಿಗಳ ಜಟಾಪಟಿ ಸಂಬಂಧ ಮುಖ್ಯ ಕಾರ್ಯದರ್ಶಿ ಮಾತನಾಡಿದ್ದಾರೆ: ಬೊಮ್ಮಾಯಿ

ನನಗೆ ಗೃಹ ಸಚಿವ ಎಂಬ ಅಹಂ ಇಲ್ಲ. ನಾನು ಕ್ಷೇತ್ರದ ಹೊರಗೆ ಮಾತ್ರ ಸಚಿವ. ಕ್ಷೇತ್ರಕ್ಕೆ ಬಂದರೆ ನಾನು ಬಸವರಾಜ ಮಾತ್ರ ಎಂದು ಅವರು ತಿಳಿಸಿದರು.

ABOUT THE AUTHOR

...view details