ಕಲಬುರಗಿ:ಕೊರೊನಾ ನಿಷೇಧಾಜ್ಞೆ ಉಲ್ಲಂಘಿಸಿ ಸಭೆ ನಡೆಸಿದ್ದಾರೆ ಎಂಬ ಆರೋಪದ ಮೇಲೆ ಮಾಜಿ ಸಚಿವ ಶರಣಪ್ರಕಾಶ ಪಾಟೀಲ ಸೇರಿ 23 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ನಿಷೇಧಾಜ್ಞೆ ಉಲ್ಲಂಘನೆ ಆರೋಪ: ಮಾಜಿ ಸಚಿವ ವಿರುದ್ಧ ಕೇಸ್
ಕೊರೊನಾ ನಿಷೇಧಾಜ್ಞೆ ಉಲ್ಲಂಘಿಸಿ ಸಭೆ ನಡೆಸಿದ ಆರೋಪದಡಿ ಮಾಜಿ ಸಚಿವ ಶರಣಪ್ರಕಾಶ ಪಾಟೀಲ್ ಸೇರಿ 23 ಜನರ ವಿರುದ್ಧ ದೂರು ದಾಖಲಾಗಿದೆ.
ಮಾಜಿ ಸಚಿವ ಶರಣಪ್ರಕಾಶ ಪಾಟೀಲ ವಿರುದ್ಧ ಕೇಸ್
ಸುಲೇಪೇಟೆ ಸೆಕ್ಟರಲ್ ಮ್ಯಾಜಿಸ್ಟ್ರೇಟ್ ಮುನೀರ್ ಅಹ್ಮದ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಸುಲೇಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
TAGGED:
kalaburagi latest news