ಕಲಬುರಗಿ:ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ್ ಮತ್ತಿಮೂಡ್ಗೆ ಕೊರೊನಾ ಸೋಂಕು ತಗುಲಿದ್ದು, ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಾನು ಆರೋಗ್ಯವಾಗಿದ್ದು, ಸೋಂಕಿನ ಕೆಲವೊಂದು ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ತನ್ನ ಜೊತೆ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್ಗೆ ಒಳಗಾಗುವಂತೆ ಕಾರ್ಯಕರ್ತರು, ಬೆಂಬಲಿಗರಲ್ಲಿ ಶಾಸಕರು ಮನವಿ ಮಾಡಿದ್ದಾರೆ.