ಕರ್ನಾಟಕ

karnataka

ETV Bharat / state

ಕಲಬುರಗಿ ಜಿಲ್ಲೆಯಲ್ಲಿ ಸಚಿವ ದೇಶಪಾಂಡೆ ಬರ ಪರಿಹಾರ ಕಾಮಗಾರಿ ಪರಿಶೀಲನೆ

ಕಲಬುರಗಿ ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡಿರುವ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಬರ ಪರಿಹಾರ ಕಾಮಗಾರಿಗಳನ್ನು ಪರಿಶೀಲಿಸಿದರು.

By

Published : Jul 3, 2019, 12:35 PM IST

ಸಚಿವ ಆರ್.ವಿ.ದೇಶಪಾಂಡೆ

ಕಲಬುರಗಿ: ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಅವರು ಜಿಲ್ಲಾ ಪ್ರವಾಸ ಕೈಗೊಂಡು ಬರ ಪರಿಹಾರ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.

ಅಫ್ಜಲ್​ಪುರ ತಾಲೂಕಿನ ಗೊಬ್ಬೂರು ಗ್ರಾಮಕ್ಕೆ ಭೇಟಿ ನೀಡಿದ್ದ ಸಚಿವ ದೇಶಪಾಂಡೆ, ಟ್ಯಾಂಕರ್ ಮೂಲಕ ನೀರು ಪೂರೈಕೆ ಕುರಿತು ಮಾಹಿತಿ ಪಡೆದುಕೊಂಡರು. ನಂತರ ಗೊಬ್ಬೂರು ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಲ್ಲಿನ ಸಿತ್ಥಿಗತಿಯನ್ನು ವಿಚಾರಿಸಿದರು. ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ಮತ್ತಿತರರು ಸಚಿವರಿಗೆ ಸಾಥ್​ ನೀಡಿದ್ರು.

ಸಚಿವ ಆರ್.ವಿ. ದೇಶಪಾಂಡೆ ಅವರಿಂದ ಬರ ಪರಿಹಾರ ಕಾಮಗಾರಿ ಪರಿಶೀಲನೆ

For All Latest Updates

TAGGED:

Kalburgi

ABOUT THE AUTHOR

...view details