ಕರ್ನಾಟಕ

karnataka

ಶಾಲಾ ಮಕ್ಕಳೊಂದಿಗೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸಂವಾದ

By

Published : Sep 28, 2019, 3:29 PM IST

ಕಲಬುರಗಿ ನಗರಕ್ಕೆ ಆಗಮಿಸಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ವಿದ್ಯಾರ್ಥಿಗಳೊಂದಿಗೆ ಮುಕ್ತ ಸಂವಾದ ನಡೆಸಿದರು.

ಶಾಲಾ ಮಕ್ಕಳೊಂದಿಗೆ ಶಿಕ್ಷಣ ಸಚಿವರ ಸಂವಾದ

ಕಲಬುರಗಿ: ಇಂದು ನಗರಕ್ಕೆ ಆಗಮಿಸಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ವಿದ್ಯಾರ್ಥಿಗಳೊಂದಿಗೆ ಮುಕ್ತ ಸಂವಾದ ನಡೆಸಿದರು.

ಶಾಲಾ ಮಕ್ಕಳೊಂದಿಗೆ ಶಿಕ್ಷಣ ಸಚಿವರ ಸಂವಾದ

ನಗರದ ರೋಟರಿ ಕ್ಲಬ್​ನಲ್ಲಿ ಆಯೋಜಿಸಿದ್ದ ವಿವಿಧ ಶಾಲೆಗಳ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳೊಂದಿಗೆ ಸಂವಾದ‌ ನಡೆಸಿದ ಸಚಿವರು ಮಕ್ಕಳ ಸಮಸ್ಯೆಗಳನ್ನು ‌ಆಲಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಬೆಳೆದು ದೊಡ್ಡವರಾದ ಮೇಲೆ ಯಾವುದೇ ಹುದ್ದೆಗೆ ಸೇರಿದರೂ ಆ ಕ್ಷೇತ್ರದಲ್ಲಿ ನಿಷ್ಠಾವಂತರಾಗಿ ಒಳ್ಳೆಯ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಕಿವಿಮಾತು ಹೇಳಿದರು.

ABOUT THE AUTHOR

...view details