ಕರ್ನಾಟಕ

karnataka

ETV Bharat / state

ಡಿಸಿಎಂ ವಿರುದ್ಧ ಪ್ರತಿಭಟನೆಗೆ ಮುಂದಾದ ಡಿಎಸ್​ಎಸ್​ ಕಾರ್ಯಕರ್ತರ ಬಂಧನ - ಕಲಬುರಗಿಯಲ್ಲಿ ಡಿಎಸ್ ಎಸ್ ಕಾರ್ಯಕರ್ತರ ಪ್ರತಿಭಟನೆ

ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸುವಂತೆ ಡಿಎಸ್​​ಎಸ್ ಕಾರ್ಯಕರ್ತರು ಡಿಸಿಎಂ ಗೋವಿಂದ ಕಾರಜೋಳ ಬಳಿ ಬಂದಿದ್ದು, ಮನವಿ ಸ್ವೀಕರಿಸಿಲ್ಲ ಎಂದು ಪ್ರತಿಭಟನೆಗೆ ಮುಂದಾದಾಗ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.​​

ಕಾರ್ಯಕರ್ತರನ್ನು ಕರೆದೊಯ್ಯುತ್ತಿರುವ ಪೊಲೀಸರು

By

Published : Nov 9, 2019, 1:55 PM IST

ಕಲಬುರಗಿ:ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸುವಂತೆ ಡಿಎಸ್​​ಎಸ್ ಕಾರ್ಯಕರ್ತರು ಡಿಸಿಎಂ ಗೋವಿಂದ ಕಾರಜೋಳ ಬಳಿ ಬಂದಿದ್ದು, ಮನವಿ ಸ್ವೀಕರಿಸಿಲ್ಲ ಎಂದು ಪ್ರತಿಭಟನೆಗೆ ಮುಂದಾದಾಗ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.​​

ಕಾರ್ಯಕರ್ತರನ್ನು ಕರೆದೊಯ್ಯುತ್ತಿರುವ ಪೊಲೀಸರು

ನಗರದ ಐವಾನ್ ಶಾಹಿ ಅತಿಥಿ ಗೃಹದಲ್ಲಿ ಕಾರ್ಯಕರ್ತರು ಮನವಿ ನೀಡಲು ಬಂದ ವೇಳೆ ಡಿಸಿಎಂ ಕಾರಜೋಳ ಅವರು ಮನವಿ ಸ್ವೀಕರಿಸಿಲ್ಲ ಎಂದು ಆರೋಪಿಸಿದ ಪ್ರತಿಭಟನಾಕಾರರು, ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ದಶರಥ ಕಲಗುರ್ತಿ ನೇತೃತ್ವದಲ್ಲಿ ಹೊರಾಟಕ್ಕೆ ಮುಂದಾಗಿದ್ರು.

ಈ ವೇಳೆ ಪೊಲೀಸರು ಪ್ರತಿಭಟನಾಕಾರ ಮನವೊಲಿಸಲು ಯತ್ನಿಸಿದ್ದಾರೆ. ಆದರೆ ಪೊಲೀಸರ‌ ಮಾತಿಗೆ ಮಣಿಯದಿದ್ದಾಗ 12ಕ್ಕೂ ಅಧಿಕ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ABOUT THE AUTHOR

...view details