ಕರ್ನಾಟಕ

karnataka

ETV Bharat / state

ರಸ್ತೆ ದಾಟುತ್ತಿದ್ದ ವೃದ್ಧೆ ಮೇಲೆ ಹರಿದ ಸಾರಿಗೆ ಬಸ್: ವೃದ್ಧೆ ಸ್ಥಳದಲ್ಲೇ ಸಾವು - ಕೊಡಗು ಬಸ್​ ಅಪಘಾತ

ಹಾತೂರು ಬಳಿ ರಸ್ತೆ ದಾಟುತ್ತಿದ್ದ ವೃದ್ಧೆ ಮೇಲೆ ರಾಜ್ಯ ಸಾರಿಗೆ ಬಸ್ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

Bus accident, ಬಸ್​ ಅಪಘಾತ

By

Published : Nov 13, 2019, 4:20 PM IST

ಕೊಡಗು:ರಸ್ತೆ ದಾಟುತ್ತಿದ್ದ ವೃದ್ಧೆ ಮೇಲೆ ರಾಜ್ಯ ಸಾರಿಗೆ ಬಸ್ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾತೂರು ಬಳಿ ನಡೆದಿದೆ.

ಬಸ್​ ಅಪಘಾತ: ವೃದ್ಧೆ ಸ್ಥಳದಲ್ಲೇ ಸಾವು

ವಿರಾಜಪೇಟೆ ತಾಲೂಕಿನ ಹಾತೂರು ನಿವಾಸಿ ತಂಗಮ್ಮ (76) ಮೃತ ಮಹಿಳೆ.‌ ವಿರಾಜಪೇಟೆಯಿಂದ ಮೈಸೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್‌ ರಸ್ತೆ ದಾಟುವಾಗ ಯಮ ಸ್ವರೂಪಿಯಾಗಿದೆ ಮೇಲೆರಗಿದೆ. ಪರಿಣಾಮ ವೃದ್ಧೆ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಸಂಬಂಧ ‌ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details