ಕರ್ನಾಟಕ

karnataka

By

Published : May 16, 2020, 11:06 PM IST

ETV Bharat / state

ಕೊರೊನಾ ವಾರಿ‌ಯರ್ಸ್ ಹಸಿವು ನೀಗಿಸಿದ  ಶಾಸಕ ಬೋಪಯ್ಯ

ಕೊರೊನಾ ಮಹಾಮಾರಿ ತಡೆಗಟ್ಟಲು ಹಗಲಿರುಳು ದುಡಿಯುತ್ತಿರುವ ಕೊರೊನಾ ವಾರಿಯರ್ಸ್​​ಗೆ ವಿರಾಜಪೇಟೆ ಶಾಸಕ ಕೆ ಜಿ ಬೋಪಯ್ಯ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

kodagu-mla-boppaya-help-to-corona-warriors
ಕೊಡಗು: ಕೊರೊನಾ ವಾರಿ‌ಯರ್ಸ್ ಹಸಿವು ನೀಗಿಸಿದ ಶಾಸಕ ಬೋಪಯ್ಯ

ವಿರಾಜಪೇಟೆ/ಕೊಡಗು: ಕೊರೊನಾ ಮಹಾಮಾರಿ ತಡೆಗಟ್ಟಲು ಹಗಲಿರುಳು ದುಡಿಯುತ್ತಿರುವ ಕೊರೊನಾ ವಾರಿಯರ್ಸ್ ಗೆ ವಿರಾಜಪೇಟೆ ಶಾಸಕ ಕೆ ಜಿ ಬೋಪಯ್ಯ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣ ಪಂಚಾಯಿತಿ ಪೌರಕಾರ್ಮಿಕರು, ಹೋಂಗಾರ್ಡ್ಸ್, ಆಶಾ ಕಾರ್ಯಕರ್ತೆಯರು, ಪಟ್ಟಣ ಪಂಚಾಯಿತಿ ಮತ್ತು ತಾಲೂಕು ಕಚೇರಿ ಸಿಬ್ಬಂದಿಗೆ ಊಟದ ವ್ಯವಸ್ಥೆ ಮಾಡಿದ್ದರು. ತಾಲೂಕಿನಾದ್ಯಂತ ಕೊರೊನಾ ಮಹಾಮಾರಿ ನಿಯಂತ್ರಿಸಲು ಕೊರೊನಾ ವಾರಿಯರ್ಸ್ ಹಗಲಿರುಳು ದುಡಿಯುತ್ತಿದ್ದಾರೆ. ಇವರೆಲ್ಲರಿಗೂ ಅಭಿನಂದನೆ ಸಲ್ಲಿಸುವುದಕ್ಕಾಗಿ ಊಟದ ವ್ಯವಸ್ಥೆ ಮಾಡಿದ್ದರು.

ABOUT THE AUTHOR

...view details