ಕರ್ನಾಟಕ

karnataka

By

Published : Jun 9, 2020, 11:02 PM IST

ETV Bharat / state

ಸ್ಥಳೀಯವಾಗಿ ವೈದ್ಯರನ್ನು ನೇಮಿಸಿ: ಸಚಿವ ಶ್ರೀರಾಮುಲು

ಜಿಲ್ಲೆಯಲ್ಲಿ 53 ತಜ್ಞ ವೈದ್ಯರ ಕೊರತೆ ಇದ್ದು, ಸ್ಥಳೀಯವಾಗಿ ವೈದ್ಯರನ್ನು ನೇಮಕ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಸೂಚನೆ ನೀಡಿದ್ದಾರೆ.

ಸಚಿವ ಶ್ರೀರಾಮುಲು
ಸಚಿವ ಶ್ರೀರಾಮುಲು

ಕೊಡಗು: ಜಿಲ್ಲೆಯಲ್ಲಿ 53 ತಜ್ಞ ವೈದ್ಯರ ಕೊರತೆ ಇದ್ದು, ಸ್ಥಳೀಯವಾಗಿ ವೈದ್ಯರನ್ನು ನೇಮಕ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಸೂಚನೆ ನೀಡಿದ್ದಾರೆ.

ಕೊರೊನಾ ವೈರಸ್ ಪ್ರಗತಿ ಪರಿಶೀಲನಾ ಸಭೆ

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ‌ ಕೊರೊನಾ ವೈರಸ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ವೈದ್ಯರ ಕೊರತೆ ಇದ್ದು, ಶೀಘ್ರವಾಗಿ ಅವುಗಳನ್ನು ಭರ್ತಿ ಮಾಡಬೇಕು ಹಾಗೂ ಎಸ್​ಎಸ್ಎಲ್​ಸಿ ಪರೀಕ್ಷೆ ತಯಾರಿ ಬಗ್ಗೆಯೂ ಮುತುವರ್ಜಿ ವಹಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ABOUT THE AUTHOR

...view details