ಕರ್ನಾಟಕ

karnataka

ETV Bharat / state

ಕೊಡಗು:ಮರದಿಂದ ಬಿದ್ದು ವ್ಯಕ್ತಿ ಸಾವು - ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪೊನ್ನಂಪೇಟೆ

ಮರದಿಂದ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪೊನ್ನಂಪೇಟೆ ಬಳಿ ನಡೆದಿದೆ.

dsd
ಮರದಿಂದ ಬಿದ್ದು ವ್ಯಕ್ತಿ ಸಾವು

By

Published : Jul 2, 2020, 4:08 PM IST

ಕೊಡಗು:ಮರದಿಂದ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪೊನ್ನಂಪೇಟೆ ಬಳಿ ನಡೆದಿದೆ.

ಗೋಣಿಕೊಪ್ಪ ಸಮೀಪದ ಪೊನ್ನಂಪೇಟೆ ನಿವಾಸಿ ಕೃಷ್ಣ ಕೋಳನಿಯ ಅರ್ಜುನ್ (40) ಮೃತ ದುರ್ದೈವಿ.

ಮರದ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಮರದಿಂದ ಜಾರಿ ಬಿದ್ದು ಈ ದುರ್ಘಟನೆ ನಡೆದಿದೆ.‌‌

For All Latest Updates

TAGGED:

ABOUT THE AUTHOR

...view details