ಕರ್ನಾಟಕ

karnataka

By

Published : Jul 21, 2020, 6:58 PM IST

ETV Bharat / state

ಕೆದಮುಳ್ಳೂರು ಗ್ರಾಮದಲ್ಲಿ ಕಾಡುಕುರಿ ಬೇಟೆ: ಓರ್ವನ ಬಂಧನ

ಕೆದಮುಳ್ಳೂರು ಗ್ರಾಮದಲ್ಲಿ ಕಾಡು ಕುರಿಯನ್ನು ಬೇಟೆಯಾಡಿದ ಓರ್ವನನ್ನು ಬಂಧಿಸಿ, ಅಂದಾಜು ಮೂರು ಕೆ.ಜಿ.ಗೂ ಅಧಿಕ ಕಾಡು ಕುರಿಯ ಮಾಂಸ ವಶಪಡಿಸಿಕೊಳ್ಳಲಾಗಿದೆ.

One arrested who haunted the wild goat
One arrested who haunted the wild goat

ವಿರಾಜಪೇಟೆ: ಕೆದಮುಳ್ಳೂರು ಗ್ರಾಮದಲ್ಲಿ ಕಾಡು ಕುರಿಯನ್ನು ಬೇಟೆಯಾಡಿದ ಓರ್ವನನ್ನು ಅರಣ್ಯಾಧಿಕಾರಿಗಳು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಸಾಮಗ್ರಿ ಹಾಗೂ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ.

ವಿಶ್ವನಾಥ ಎಂಬಾತನೇ ಬಂಧಿತ ಆರೋಪಿ. ಈತನ ಬಗ್ಗೆ ಖಚಿತ ಸುಳಿವಿನ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದಾಗ ಅಂದಾಜು ಮೂರು ಕೆ.ಜಿ.ಗೂ ಅಧಿಕ ಕಾಡು ಕುರಿಯ ಮಾಂಸ ಲಭಿಸಿದೆ. ಜೊತೆಗೆ ಕೃತ್ಯಕ್ಕೆ ಬಳಸಿದ್ದ ಸಾಮಗ್ರಿ ಹಾಗೂ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ.

ABOUT THE AUTHOR

...view details