ಕರ್ನಾಟಕ

karnataka

ETV Bharat / state

ಸಮಸ್ಯೆ ಆಲಿಸದ ಅಧಿಕಾರಿಗಳು: ಸಿಎಂ ಕಾರು ತಡೆಯಲು ಮುಂದಾದ ಸಂತ್ರಸ್ತರು

ಕೊಡಗಿನಲ್ಲಿ ಅಧಿಕಾರಿಗಳು ಭೇಟಿ ನೀಡದ ಹಿನ್ನೆಲೆಯಲ್ಲಿ ನೆರೆ ಸಂತ್ರಸ್ತರು ಅಸಮಾಧಾನ‌ ವ್ಯಕ್ತಪಡಿಸಿದ್ದು, ಸಿಎಂ ಬಿಎಸ್​ವೈ ಸಾಗುವ ಮಾರ್ಗ ಮಧ್ಯೆ ಕಾರನ್ನು ಅಡ್ಡಗಟ್ಟಿ ಸಮಸ್ಯೆ ಹೇಳಿಕೊಳ್ಳಲು ಮುಂದಾಗಿದ್ದರು.‌

By

Published : Aug 29, 2019, 4:57 PM IST

ಸಮಸ್ಯೆ ಆಲಿಸದ ಅಧಿಕಾರಿಗಳು: ಸಿಎಂ ಕಾರು ತಡೆಯಲು ಮುಂದಾದ ಸಂತ್ರಸ್ತರು

ಕೊಡಗು:ಅಧಿಕಾರಿಗಳು ನೆರೆ ಸಂತ್ರಸ್ತರನ್ನು ಭೇಟಿ ಮಾಡದ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಕಾರನ್ನು ತಡೆಯಲು ಮುಂದಾದ ಘಟನೆ ಸೋಮವಾರಪೇಟೆ ತಾಲೂಕಿನ ತೆಪ್ಪದಕಂಡಿಯಲ್ಲಿ ನಡೆದಿದೆ.

ಸಮಸ್ಯೆ ಆಲಿಸದ ಅಧಿಕಾರಿಗಳು: ಸಿಎಂ ಕಾರು ತಡೆಯಲು ಮುಂದಾದ ಸಂತ್ರಸ್ತರು

ಅಧಿಕಾರಿಗಳು ಭೇಟಿ ನೀಡದ ಹಿನ್ನೆಲೆಯಲ್ಲಿ ನೆರೆ ಸಂತ್ರಸ್ತರು ಅಸಮಾಧಾನ‌ ವ್ಯಕ್ತಪಡಿಸಿದ್ದು, ಸಿಎಂ ಸಾಗುವ ಮಾರ್ಗ ಮಧ್ಯೆ ಕಾರನ್ನು ಅಡ್ಡಗಟ್ಟಿ ಸಮಸ್ಯೆ ಹೇಳಿಕೊಳ್ಳಲು ಮುಂದಾಗಿದ್ದರು.‌

ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸಂತ್ರಸ್ತರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ABOUT THE AUTHOR

...view details