ಕರ್ನಾಟಕ

karnataka

ETV Bharat / state

ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕೋಲಾರ ಸಂಸದ - undefined

ಮುರುಗಮಲಗೆ ಭೇಟಿ ನೀಡಿದ ಕೋಲಾರ ಲೋಕಸಭಾ ಕ್ಷೇತ್ರದ ಸಂಸದರು, ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.

ಮುರುಗಮಲ್ಲ ಗೆ ಭೇಟಿ ನೀಡಿದ ಕೋಲಾರ ಲೋಕಸಭಾ ಕ್ಷೇತ್ರದ ಸಂಸದರು

By

Published : Jul 7, 2019, 10:11 PM IST

ಕೋಲಾರ: ಇತ್ತೀಚೆಗಷ್ಟೇ ಜಿಲ್ಲೆಯ ಮುರಗಮಲ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು, 11 ಮಂದಿ ಸಾವನ್ನಪ್ಪಿದ್ದರು. ಕ್ಷೇತ್ರದ ಸಂಸದರು ಮೃತರ ಮನೆಗಳಿಗೆ ಭೇಟಿ ನೀಡಿ ಕುಟುಂಬಗಳ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.

ಮುರುಗಮಲ ಗ್ರಾಮಕ್ಕೆ ಭೇಟಿ ನೀಡಿದ ಕೋಲಾರ ಸಂಸದ

ಕೋಲಾರ ಸಂಸದ ಎಸ್.ಮುನಿಸ್ವಾಮಿ ಮೃತರ ಕುಟುಂಬಗಳ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಲ್ಲದೆ, ವೈಯುಕ್ತಿಕವಾಗಿ 20 ಸಾವಿರ ಪರಿಹಾರ ನೀಡಿದ್ದಾರೆ.

For All Latest Updates

TAGGED:

ABOUT THE AUTHOR

...view details