ಕರ್ನಾಟಕ

karnataka

ETV Bharat / state

ಎಸಿಬಿ ಬಲೆಗೆ ಬಿದ್ದ ಕೊಪ್ಪಳ ನಗರಸಭೆ ಕಂದಾಯ ನಿರೀಕ್ಷಕ - undefined

ಕೊಪ್ಪಳ ನಗರಸಭೆ ಕಂದಾಯ ನಿರೀಕ್ಷಕ ಆಸ್ತಿ ವರ್ಗಾವಣೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಎಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಕೊಪ್ಪಳ ನಗರಸಭೆ ಕಂದಾಯ ನಿರೀಕ್ಷಕ ಎಸಿಬಿ ಬಲೆಗೆ ಬಿದ್ದಿದ್ದಾರೆ.

By

Published : May 28, 2019, 8:27 PM IST

ಕೊಪ್ಪಳ: ಇಲ್ಲಿನ ನಗರಸಭೆ ಕಂದಾಯ ನಿರೀಕ್ಷಕ ಎಸಿಬಿ ಬಲೆಗೆ ಬಿದ್ದಿದ್ದಾರೆ. ಆಸ್ತಿ ವರ್ಗಾವಣೆ ಮಾಡಲು ಕಂದಾಯ ನಿರೀಕ್ಷಕ ರಾಘವೇಂದ್ರ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಎಸಿಬಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.

ಕೊಪ್ಪಳ ನಗರಸಭೆ ಕಂದಾಯ ನಿರೀಕ್ಷಕ ಎಸಿಬಿ ಬಲೆಗೆ

ಆಸ್ತಿ ವರ್ಗಾವಣೆಗಾಗಿ ಅಮರೇಶ್ ಸುಂಕದ ಎಂಬುವರಿಂದ 15 ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು. ಎಸಿಬಿ ಡಿವೈಎಸ್​ಪಿ ಆರ್.ಎಸ್. ಉಜ್ಜಿನಕೊಪ್ಪ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

For All Latest Updates

TAGGED:

ABOUT THE AUTHOR

...view details