ಕರ್ನಾಟಕ

karnataka

ಸರ್ಕಾರ ತಾಂತ್ರಿಕ ಸಲಹಾ ಸಮಿತಿಯ ಸಲಹೆ ಸೂಚನೆಗಳಿಗೆ ಸ್ಪಂದಿಸಬೇಕಿದೆ: ಶಾಸಕ ಅಮರೇಗೌಡ ಪಾಟೀಲ್​

ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ತಾಂತ್ರಿಕ ಸಲಹಾ ಸಮಿತಿ ಸಲಹೆ ಸೂಚನೆಗಳನ್ನು ಪಾಲಿಸಬೇಕು ಎಂದು ಶಾಸಕ ಅಮರೇಗೌಡ ಪಾಟೀಲ್​ ಬಯ್ಯಾಪೂರ ವಿನಂತಿ ಮಾಡಿಕೊಂಡಿದ್ದಾರೆ.

By

Published : May 7, 2021, 4:31 PM IST

Published : May 7, 2021, 4:31 PM IST

Updated : May 7, 2021, 5:38 PM IST

kushtagi
kushtagi

ಕುಷ್ಟಗಿ (ಕೊಪ್ಪಳ):ಕೋವಿಡ್ ನಿಯಂತ್ರಿಸುವ ಹಿನ್ನೆಲೆಯಲ್ಲಿ ಸರ್ಕಾರ ತಾಂತ್ರಿಕ ಸಲಹಾ ಸಮಿತಿ ಸಲಹೆ ಸೂಚನೆಗಳನ್ನು ಪರಿಗಣಿಸಬೇಕಿದೆ ಎಂದು ಶಾಸಕ ಅಮರೇಗೌಡ ಪಾಟೀಲ್​​ ಬಯ್ಯಾಪೂರ ಮನವಿ ಮಾಡಿದರು.

ಕುಷ್ಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಂತ್ರಿಕ ಸಲಹಾ ಸಮಿತಿ ನೀಡಿದ ಸಲಹೆ ಸೂಚನೆಗಳನ್ನು ಪಾಲಿಸಿದ್ದರೆ ಕೊರೊನಾ 2ನೇ ಅಲೆ ನಿಯಂತ್ರಿಸುವ ಸಾಧ್ಯತೆಗಳಿದ್ದವು. ಈ ಹಿಂದೆಯೂ ಸರ್ಕಾರಕ್ಕೆ ಮನವಿ ಮಾಡಿದ್ದೆ, ಈಗಲೂ ಮನವಿ ಮಾಡುವೆ ಎಂದರು. ಹದಗೆಟ್ಟ ಪರಿಸ್ಥಿತಿಯಲ್ಲಿ ಲಾಕಡೌನ್ ಸಂದರ್ಭದಲ್ಲಿ ಬಡ ವರ್ಗದವರಿಗೆ ಕೇಂದ್ರ ಸರ್ಕಾರ ಮಾಸಿಕ 5 ಸಾವಿರ ನೀಡಬೇಕಿದೆ ಎಂದರು.

ಸರ್ಕಾರ ತಾಂತ್ರಿಕ ಸಲಹಾ ಸಮಿತಿಯ ಸಲಹೆ ಸೂಚನೆಗಳಿಗೆ ಸ್ಪಂದಿಸಬೇಕಿದೆ: ಶಾಸಕ ಅಮರೇಗೌಡ ಪಾಟೀಲ್​

ಇನ್ನು ಮೊದಲ ಅಲೆಗಿಂತ ಕೋವಿಡ್ ಎರಡನೇ ಅಲೆ ಭಯಾನಕವಾಗಿದ್ದು, ಸಾರ್ವಜನಿಕರು‌ ಮನೆಯಲ್ಲಿ ಇರಬೇಕು ಎಂದು ಮನವಿ ಮಾಡಿದರು.

Last Updated : May 7, 2021, 5:38 PM IST

ABOUT THE AUTHOR

...view details