ಕರ್ನಾಟಕ

karnataka

ETV Bharat / state

ರಾಜೀವ್ ಗಾಂಧಿ ಪುಣ್ಯತಿಥಿ:  ಕಾಂಗ್ರೆಸ್​​​ನಿಂದ ಬಡವರಿಗೆ ಧನ ಸಹಾಯ - ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಪಕ್ಷ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯತಿಥಿ ನಿಮಿತ್ತ ಇಲ್ಲಿನ ಅಂಬೇಡ್ಕರ್​​ ವೃತ್ತದಲ್ಲಿ ಬಡವರು, ದಿನಗೂಲಿಗಾರರು, ನಿರ್ಗತಿಕರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಪಕ್ಷದಿಂದ ಸಾಂಕೇತಿಕವಾಗಿ ಧನ ಸಹಾಯ ಮಾಡಲಾಯಿತು.

kustagi congress party help to poor peoples
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯತಿಥಿ ಪ್ರಯುಕ್ತ ಬಡವರಿಗೆ ಧನ ಸಹಾಯ

By

Published : May 21, 2020, 11:50 PM IST

ಕುಷ್ಟಗಿ(ಕೊಪ್ಪಳ): ಕುಷ್ಟಗಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯತಿಥಿ ಆಚರಿಸಲಾಯಿತು. ಬಳಿಕ ಇಲ್ಲಿನ ಅಂಬೇಡ್ಕರ ವೃತ್ತದಲ್ಲಿ ಸಾಂಕೇತಿಕ ನ್ಯಾಯ ಯೋಜನೆ ಹಮ್ಮಿಕೊಳ್ಳಲಾಗಿತ್ತು

ಈ ವೇಳೆ, ಬಡವರು, ದಿನಗೂಲಿಗಾರರು, ನಿರ್ಗತಿಕರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಾಂಕೇತಿಕವಾಗಿ ಧನ ಸಹಾಯ ಮಾಡಿದರು. ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಲಾಡ್ಲೆಮಷಕ್ ದೋಟಿಹಾಳ, ನಾಗರಾಜ ಭೋವಿ ಮತ್ತಿತರಿದ್ದರು.

ABOUT THE AUTHOR

...view details