ಕರ್ನಾಟಕ

karnataka

ETV Bharat / state

ಕಳಪೆ ಕಾಮಗಾರಿ: ಲೋಕೋಪಯೋಗಿ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ - ಕುಷ್ಟಗಿಯಿಂದ ಗಜೇಂದ್ರಗಡ ಮಾರ್ಗದ ರಾಜ್ಯ ಹೆದ್ದಾರಿ ಕಾಮಗಾರಿ

ಹೆದ್ದಾರಿಯಲ್ಲಿದ್ದ ಗುಂಡಿಗಳನ್ನು ಮುಚ್ಚಿಸಲು ಲೋಕೋಪಯೋಗಿ ಇಲಾಖೆ ಕಾಟಾಚಾರದ ಕ್ರಮ ಕೈಗೊಂಡಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Kustagi
Kustagi

By

Published : Aug 5, 2020, 11:07 AM IST

ಕುಷ್ಟಗಿ(ಕೊಪ್ಪಳ): ಕುಷ್ಟಗಿಯಿಂದ ಗಜೇಂದ್ರಗಡ ಮಾರ್ಗದ ರಾಜ್ಯ ಹೆದ್ದಾರಿಯಲ್ಲಿದ್ದ ಗುಂಡಿಗಳನ್ನು ಮುಚ್ಚಿಸಲು ಲೋಕೋಪಯೋಗಿ ಇಲಾಖೆ ಬೇಜವಾಬ್ದಾರಿ ತೋರಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಹೆದ್ದಾರಿಯಲ್ಲಿದ್ದ ಗುಂಡಿಗಳನ್ನು ಕಾಟಾಚಾರಕ್ಕೆ ಜಲ್ಲಿಕಲ್ಲು ಹಾಕಿ ಮುಚ್ಚಿಸಲು ಯತ್ನಿಸಿದ್ದಾರೆ. ಇದರಿಂದ ಯಾವುದೇ ಪ್ರಯೋಜನ ಇಲ್ಲದಂತಾಗಿದೆ. ಪುನಃ ಹೆದ್ದಾರಿ ಗುಂಡಿಯಲ್ಲಿ ನೀರು ತುಂಬಿಕೊಂಡಿದೆ. ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ABOUT THE AUTHOR

...view details