ಕರ್ನಾಟಕ

karnataka

By

Published : Jun 13, 2020, 9:32 PM IST

ETV Bharat / state

ಕುಷ್ಟಗಿ ಎಪಿಎಂಸಿ ಕಾರ್ಯದರ್ಶಿ ದಿಢೀರ್​ ವರ್ಗಾವಣೆ!

ಕುಷ್ಟಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಯಾಗಿ ಸೇವೆಯಲ್ಲಿದ್ದ ಮರಿಬಸಪ್ಪ ಸಜ್ಜನ್ ಅವರನ್ನು ಬೀದರ್ ಜಿಲ್ಲೆ ಔರಾದ್ ತಾಲೂಕಿನಲ್ಲಿ ಖಾಲಿ ಇರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ವರ್ಗಾಯಿಸಲಾಗಿದೆ.

Transfer of Kushtagi APMC Secretary ಕುಷ್ಟಗಿ ಎಪಿಎಂಸಿ ಕಾರ್ಯದರ್ಶಿ ದಿಢೀರ್​ ವರ್ಗಾವಣೆ
ಕುಷ್ಟಗಿ ಎಪಿಎಂಸಿ ಕಾರ್ಯದರ್ಶಿ ದಿಢೀರ್​ ವರ್ಗಾವಣೆ

ಕುಷ್ಟಗಿ (ಕೊಪ್ಪಳ):ಕೊಪ್ಪಳ ಜಿಲ್ಲೆ ಕುಷ್ಟಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಯಾಗಿ ಸೇವೆಯಲ್ಲಿದ್ದ ಮರಿಬಸಪ್ಪ ಸಜ್ಜನ್ ಅವರನ್ನು ದಿಢೀರ್ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.

ವರ್ಗಾವಣೆ ಆದೇಶ ಪ್ರತಿ

ಸೇವೆಯಲ್ಲಿದ್ದ ಮರಿಬಸಪ್ಪ ಸಜ್ಜನ್ ಅವರನ್ನು ಬೀದರ್ ಜಿಲ್ಲೆ ಔರಾದ್ ತಾಲೂಕಿನಲ್ಲಿ ಖಾಲಿ ಇರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ವರ್ಗಾಯಿಸಲಾಗಿದೆ.

ಓದಿ:ಮೌಸ್ ಹಿಡಿಯೋ ಕೈಯಲ್ಲಿ ಗುದ್ದಲಿ, ಸಲಕೆ: ಕೆಲಸ ಕಳೆದುಕೊಂಡ ಪದವೀಧರರಿಗೆ ಆಸರೆಯಾದ ನರೇಗಾ!

ಇವರ ಸ್ಥಾನಕ್ಕೆ ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಎಪಿಎಂಸಿ ಕಾರ್ಯದರ್ಶಿ ಟಿ. ನೀಲಪ್ಪ ಶೆಟ್ಟಿ ಅವರನ್ನು ವರ್ಗಾಯಿಸಲಾಗಿದೆ ಎಂದು ಸಹಕಾರ ಇಲಾಖೆ ಅಧೀನ ಕಾರ್ಯದರ್ಶಿ ಬಿ.ಎಸ್. ಮಂಜುನಾಥ ಆದೇಶ ಹೊರಡಿಸಿದ್ದಾರೆ.

ABOUT THE AUTHOR

...view details