ಕರ್ನಾಟಕ

karnataka

ಮಂಡ್ಯದಲ್ಲಿ ಭೂಸ್ವಾಧೀನಾಧಿಕಾರಿ ಮನೆಗಳ ಮೇಲೆ ಎಸಿಬಿ ದಾಳಿ

By

Published : Jun 12, 2020, 4:42 PM IST

ಮಂಗಳೂರಿನ ಭೂಸ್ವಾಧೀನಾಧಿಕಾರಿ ದಾಸೇಗೌಡ ಅವರ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

acb attack
ಎಸಿಬಿ ದಾಳಿ

ಮಂಡ್ಯ: ಭ್ರಷ್ಟಾಚಾರ ಆರೋಪದಡಿ ಮಂಗಳೂರಿನ ಭೂಸ್ವಾಧೀನಾಧಿಕಾರಿ ದಾಸೇಗೌಡ ಅವರ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ತಪಾಸಣೆ ನಡೆಸುತ್ತಿದ್ದಾರೆ.

ಭೂಸ್ವಾಧೀನಾಧಿಕಾರಿ ಮನೆಗಳ ಮೇಲೆ ಎಸಿಬಿ ದಾಳಿ

ನಗರದ ಕಾವೇರಿ ನಗರದಲ್ಲಿ ದಾಸೇಗೌಡ ನಿವಾಸ ಮತ್ತು ಸ್ನೇಹಿತ ಆಡಿಟರ್ ಕುಮಾರ್ ಎಂಬುವರ ಮನೆ ಮೇಲೆ ದಾಳಿ ಮಾಡಲಾಗಿದೆ. ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಭ್ರಷ್ಟಾಚಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ABOUT THE AUTHOR

...view details