ಕರ್ನಾಟಕ

karnataka

By

Published : Dec 22, 2019, 11:38 AM IST

ETV Bharat / state

ಕ್ಷುಲ್ಲಕ ಕಾರಣಕ್ಕೆ ಕುಡುಗೋಲಿನಿಂದ ಹಲ್ಲೆ.. ಆರೋಪಿ ಬಂಧನ

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕುದರಗುಂಡಿ ಗ್ರಾಮದಲ್ಲಿ ರಮೇಶ್ ಎಂಬುವರ ಮೇಲೆ ಕ್ಷುಲ್ಲಕ ಕಾರಣಕ್ಕೆ ಕುಡುಗೋಲಿನಿಂ ಹಲ್ಲೆ ಮಾಡಲಾಗಿದೆ. ಹಲ್ಲೆ ಎಸಗಿದ ಮಹಸೇವ್​ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ರಮೇಶ್​ ಚಿಕಿತ್ಸೆ ಪಡೆಯುತ್ತಿದ್ದಾರೆ.

assault-on-person-to-trivial-reason
ಹಲ್ಲೆಗೊಳಗಾದ ರಮೇಶ್​

ಮಂಡ್ಯ:ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಮೇಲೆ ಕುಡುಗೋಲಿನಿಂದ ಹಲ್ಲೆ ಮಾಡಿದ ಘಟನೆ ಮದ್ದೂರು ತಾಲೂಕಿನ ಕುದರಗುಂಡಿ ಗ್ರಾಮದಲ್ಲಿ ನಡೆದಿದೆ.‌

ಹಲ್ಲೆಗೊಳಗಾದ ರಮೇಶ್..​

ಗ್ರಾಮದ ರಮೇಶ್‌ ಎಂಬುವರ ಹೊಟ್ಟೆಗೆ ಕುಡುಗೋಲಿನಿಂದ ಮಹದೇವ್ ಎಂಬಾತ ಹಲ್ಲೆ ಮಾಡಿದ್ದು, ಹೊಟ್ಟೆಗೆ ಗಾಯವಾಗಿದೆ. ಮದ್ದೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.ಮದ್ದೂರು ಪೊಲೀಸರು ಮಹದೇವ್​ನನ್ನು ಬಂಧಿಸಿದ್ದು, ತನಿಖೆ ಕೈಗೊಂಡಿದ್ದಾರೆ.

ABOUT THE AUTHOR

...view details