ಕರ್ನಾಟಕ

karnataka

ETV Bharat / state

ಎಟಿಎಂ ದರೋಡೆಗೆ ಯತ್ನ : ಅಲಾರಂ ಸದ್ದು ಕೇಳಿ ಖದೀಮರು ಪರಾರಿ

ಬಸ್ ನಿಲ್ದಾಣದಲ್ಲಿರುವ ಆಕ್ಸಿಸ್ ಬ್ಯಾಂಕ್​‌ ಎಟಿಎಂಗೆ ಸೆಕ್ಯೂರಿಟಿ ಗಾರ್ಡ್​​​ ಇಲ್ಲ. ಇದನ್ನು ಗಮನಿಸಿದ್ದ ಕಳ್ಳರು ಎಟಿಎಂ ದರೋಡೆಗೆ ಯತ್ನಿಸಿದ್ದಾರೆ.

By

Published : Mar 18, 2021, 4:32 PM IST

attempted-atm-robbery-in-mandya
ಎಟಿಎಂ ದರೋಡೆಗೆ ಯತ್ನ

ಮಂಡ್ಯ: ಎಟಿಎಂ ಮಷಿನ್ ದರೋಡೆಗೆ ಯತ್ನಿಸಿರುವ ಘಟನೆ ಶ್ರೀರಂಗಪಟ್ಟಣದ ಕೆಸ್​​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ತಡರಾತ್ರಿ ನಡೆದಿದೆ.

ಎಟಿಎಂ ದರೋಡೆಗೆ ಯತ್ನ

ಬಸ್ ನಿಲ್ದಾಣದಲ್ಲಿರುವ ಆಕ್ಸಿಸ್ ಬ್ಯಾಂಕ್​‌ ಎಟಿಎಂಗೆ ಸೆಕ್ಯೂರಿಟಿ ಗಾರ್ಡ್​​​ ಇಲ್ಲ. ಇದನ್ನು ಗಮನಿಸಿದ್ದ ಕಳ್ಳರು ಎಟಿಎಂ ದರೋಡೆಗೆ ಯತ್ನಿಸಿದ್ದಾರೆ. ಎಟಿಎಂ ಯಂತ್ರ ಮುರಿದು ದರೋಡೆಗೆ ಯತ್ನಿಸುತ್ತಿದ್ದಾಗ ಎಟಿಎಂ ಅಲಾರಂ ಮೊಳಗಿದೆ, ಈ ವೇಳೆ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿದ್ದಾರೆ.

ABOUT THE AUTHOR

...view details