ಕರ್ನಾಟಕ

karnataka

ETV Bharat / state

ಕೆಆರ್​ಎಸ್​ನಿಂದ ನೀರು ಬಿಡುಗಡೆ ಮಾಡಿದ ಸರ್ಕಾರ - undefined

ಕೆಆರ್​​ಎಸ್​​​ನ ಎರಡು ಕ್ರೇಸ್ಟ್ ಗೇಟ್ ಮೂಲಕ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ನದಿ ಹಾಗೂ ನದಿಯ ಎಡ ಮತ್ತು ಬಲ ದಂಡೆ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗಿದೆ.

ಕೆಆರ್​ಎಸ್

By

Published : Jul 19, 2019, 2:51 PM IST

ಮಂಡ್ಯ:ಕೆಆರ್​ಎಸ್​​ನಿಂದ ಬುಧವಾರ ನಾಲೆಗಳಿಗೆ ನೀರು ಬಿಡುಗಡೆ ಮಾಡಿದ್ದ ರಾಜ್ಯ ಸರ್ಕಾರ, ಇಂದು ನದಿಗೂ ನೀರು ಬಿಟ್ಟಿದ್ದು, ತಮಿಳುನಾಡಿಗೆ ನೀರು ಹರಿಯುತ್ತಿದೆ.

ಎರಡು ಕ್ರೇಸ್ಟ್ ಗೇಟ್ ಮೂಲಕ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ನದಿ ಹಾಗೂ ನದಿಯ ಎಡ ಮತ್ತು ಬಲ ದಂಡೆ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗಿದೆ. ಇಂದು ಮಧ್ಯಾಹ್ನ ಸುಮಾರು 12-30ರ ಸಮಯದಲ್ಲಿ ನೀರು ಬಿಡುಗಡೆ ಮಾಡಲಾಗಿದೆ.

ಕೆಆರ್​ಎಸ್​ನಿಂದ ನೀರು ಬಿಡುಗಡೆ

ನಾಲೆಗಳಿಗೆ 2,500 ಕ್ಯೂಸೆಕ್ ನೀರನ್ನು ಬುಧವಾರ ಬಿಡುಗಡೆ ಮಾಡಲಾಗಿತ್ತು. ಅದರಲ್ಲೂ ವಿಸಿ ನಾಲೆಗೆ ನೀರು ಹರಿಸಲಾಗಿತ್ತು. ಈಗ ತಮಿಳುನಾಡಿನ ಬೇಡಿಕೆಯಂತೆ ನದಿಗೆ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗಿದೆ.

For All Latest Updates

TAGGED:

ABOUT THE AUTHOR

...view details