ಕರ್ನಾಟಕ

karnataka

ETV Bharat / state

ಮಂಡ್ಯದಲ್ಲಿ ಧಾರಾಕಾರ ಮಳೆಗೆ ಕುಸಿದ ಮನೆ... ಓರ್ವ ವ್ಯಕ್ತಿ ಸಾವು - ಮಂಡ್ಯದಲ್ಲಿ ಮಳೆಗೆ ವ್ಯಕ್ತಿ ಸಾವು

ಮಂಡ್ಯ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರಿ ಮಳೆಗೆ ಮನೆ ಕುಸಿದು ವ್ಯಕ್ತಿವೋರ್ವ ಸಾವನ್ನಪ್ಪಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಗಂಜಿಗೆರೆ ಗ್ರಾಮದಲ್ಲಿ ನಡೆದಿದೆ.

ಮನೆ ಕುಸಿದು ಓರ್ವ ವ್ಯಕ್ತಿ ಸಾವು

By

Published : Oct 22, 2019, 10:33 AM IST

ಮಂಡ್ಯ: ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮತ್ತೊಂದೆಡೆ ಭಾರಿ ಮಳೆಗೆ ಮನೆ ಕುಸಿದು ವ್ಯಕ್ತಿವೋರ್ವ ಸಾವನ್ನಪ್ಪಿರುವ ಹೃದಯವಿದ್ರಾವ ಘಟನೆ ಕೆ.ಆರ್.ಪೇಟೆ ತಾಲೂಕಿನ ಗಂಜಿಗೆರೆ ಗ್ರಾಮದಲ್ಲಿ ಸಂಭವಿಸಿದೆ.

ಮನೆ ಕುಸಿದು ಓರ್ವ ವ್ಯಕ್ತಿ ಸಾವು

ಅಜ್ಜಿ ಮನೆಯಲ್ಲಿ ವಾಸವಿದ್ದ ಮುರುಕನಹಳ್ಳಿ ಗ್ರಾಮದ ಕುಮಾರ್ (34) ವರಾಣಾರ್ಭಟಕ್ಕೆ ರಾತ್ರಿ ಮನೆ ಕುಸಿದು ಸಾವನ್ನಪ್ಪಿದ್ದಾನೆ. ಗ್ರಾಮಸ್ಥರ ಸಹಾಯದಿಂದ ಮೃತದೇಹ ಹೊರ ತೆಗೆಯಲಾಗಿದೆ.

ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ABOUT THE AUTHOR

...view details