ಕರ್ನಾಟಕ

karnataka

ETV Bharat / state

ಲೋಕ ಅಖಾಡದಲ್ಲಿ ಗೆದ್ದರೆ ನಿಖಿಲ್ ಸಿಎಂ ಆಗ್ತಾರೆ: ಎಂಎಲ್‌ಸಿ ಅಪ್ಪಾಜಿಗೌಡ ಭವಿಷ್ಯ! - undefined

ಕುಮಾರಸ್ವಾಮಿ ಲೋಕಸಭೆಗೆ ಆಯ್ಕೆ ಆಗಿ ಹೋಗಿದ್ದರು. ನಂತರ ಅವರು ಮುಖ್ಯಮಂತ್ರಿಯಾಗಿದ್ದಾರೆ. ಅದೇ ರೀತಿ ನಿಖಿಲ್ ಈ ಚುನಾವಣೆಯಲ್ಲಿ ಗೆದ್ದರೆ ಅವರು ಕೂಡ ಈ ರಾಜ್ಯದ ಮುಖ್ಯಮಂತ್ರಿಯಾಗ್ತಾರೆ ಎಂದು ಎಂಎಲ್‌ಸಿ ಅಪ್ಪಾಜಿಗೌಡ ಭವಿಷ್ಯ ನುಡಿದಿದ್ದಾರೆ.

ಅಪ್ಪಾಜಿಗೌಡ ಭವಿಷ್ಯ

By

Published : Apr 9, 2019, 11:45 AM IST

ಮಂಡ್ಯ:ನಿಖಿಲ್ ಕುಮಾರಸ್ವಾಮಿ ಈ ರಾಜ್ಯದ ಮುಖ್ಯಮಂತ್ರಿಯಾಗ್ತಾರೆ ಎಂದು ಜೆಡಿಎಸ್ ಎಂಎಲ್‌ಸಿ ಅಪ್ಪಾಜಿಗೌಡ ಭವಿಷ್ಯ ನುಡಿದಿದ್ದಾರೆ.

ಅಪ್ಪಾಜಿಗೌಡ ಭವಿಷ್ಯ

ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಕುಮಾರಸ್ವಾಮಿ ಕೂಡ 1996 ರಲ್ಲಿ ಗೆದ್ದು ಮೊದಲ ಬಾರಿಗೆ ಲೋಕಸಭೆ ಪ್ರವೇಶಿಸಿದ್ರು. ಅದೇ ರೀತಿ ನಿಖಿಲ್ ರನ್ನು ಕೂಡ ಈ ಬಾರಿ ಲೋಕಸಭೆಗೆ ಕಳುಹಿಸಿಕೊಡಿ ಎಂದು ಮನವಿ ಮಾಡಿದರು.

ಕುಮಾರಸ್ವಾಮಿ ಲೋಕಸಭೆಗೆ ಹೋದ ನಂತರ ಮುಖ್ಯಮಂತ್ರಿಯಾಗಿದ್ದಾರೆ. ಅದೇ ರೀತಿ ನಿಖಿಲ್ ಕೂಡ ಈ ರಾಜ್ಯದ ಮುಖ್ಯಮಂತ್ರಿಯಾಗ್ತಾರೆ. ಅಭಿವೃದ್ಧಿಗಾಗಿ ನಿಖಿಲ್ ಗೆಲ್ಲಿಸಿ ಎಂದುಅಪ್ಪಾಜಿಗೌಡಮತ ಬೇಟೆ ನಡೆಸಿದರು.

For All Latest Updates

TAGGED:

ABOUT THE AUTHOR

...view details