ಕರ್ನಾಟಕ

karnataka

ETV Bharat / state

ಬೈಕ್-ಲಾರಿ ನಡುವೆ ಡಿಕ್ಕಿ: ದ್ವಿಚಕ್ರ ಸವಾರ ಸ್ಥಳದಲ್ಲೇ ಸಾವು

ಬೈಕ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಕೆರೆಯ ಬಳಿ ಸಂಭವಿಸಿದೆ‌.

By

Published : Oct 17, 2019, 1:33 PM IST

ಬೈಕ್-ಲಾರಿ ನಡುವೆ ಡಿಕ್ಕಿ

ಮಂಡ್ಯ: ಬೈಕ್ ಮತ್ತು ಲಾರಿ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಕೆರೆಯ ಬಳಿ ಸಂಭವಿಸಿದೆ‌.

ಬೈಕ್-ಲಾರಿ ನಡುವೆ ಡಿಕ್ಕಿ

ಬೆಂಗಳೂರು ಕಡೆಯಿಂದ ಬಂದ ಬೈಕ್‌‌ಗೆ ಲಾರಿ ಡಿಕ್ಕಿ ಹೊಡೆದಿದ್ದು, ಚನ್ನರಾಯಪಟ್ಟಣ ತಾಲೂಕಿನ ತೂಬಿನಕೆರೆ ಗ್ರಾಮದ ಮಂಜು ಅಲಿಯಾಸ್ ಭರತ ಸಾವಿಗೀಡಾದವರು ಎಂದು ತಿಳಿದುಬಂದಿದೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details