ಮಂಡ್ಯ: ಬೆಂಗಳೂರಿಗೆ ತೆರಳುತ್ತಿದ್ದ ಶಾಸಕ ರಾಮದಾಸ್ ಕಾರು, ಬೈಕ್ಗೆ ಡಿಕ್ಕಿ ಹೊಡೆದಿದ್ದು ಸವಾರನಿಗೆ ಸಣ್ಣಪುಟ್ಟ ಗಾಯವಾದ ಘಟನೆ ಮಂಡ್ಯ ಹೊರವಲಯದ ಜ್ಯೋತಿ ಇಂಟರ್ನ್ಯಾಶನಲ್ ಹೋಟೆಲ್ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.
ಮಂಡ್ಯ ತಾಲೂಕಿನ ಬಿಳಗೂಲಿ ಗ್ರಾಮದ ಶಿವಣ್ಣ (50) ಗಾಯಗೊಂಡಿರುವ ಬೈಕ್ ಸವಾರ.