ಕರ್ನಾಟಕ

karnataka

ETV Bharat / state

ಮಂಡ್ಯದಲ್ಲಿ ನಿಖಿಲ್​​ ಭರ್ಜರಿ ಪ್ರಚಾರ... ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ - undefined

ಪಾಂಡವಪುರ ತಾಲೂಕಿನ ಕಟ್ಟೇರಿ, ಅರಳುಕುಪ್ಪೆ ಭಾಗದಲ್ಲಿ ರೋಡ್ ಶೋ ಮೂಲಕ ನಿಕಿಲ್​ ಪ್ರಚಾರ. ಪುಷ್ಪವೃಷ್ಠಿ ಮೂಲಕ ಸ್ವಾಗತಿಸಿದ ಜೆಡಿಎಸ್ ಕಾರ್ಯಕರ್ತರು.

ನಿಖಿಲ್

By

Published : Apr 4, 2019, 1:21 PM IST

ಮಂಡ್ಯ: ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಪುಟ್ಟರಾಜು ಜೊತೆಗೂಡಿ ಪ್ರಚಾರ ಮಾಡುತ್ತಿದ್ದಾರೆ‌.

ನಿಖಿಲ್ ಭರ್ಜರಿ ಪ್ರಚಾರ

ಪಾಂಡವಪುರ ತಾಲೂಕಿನ ಕಟ್ಟೇರಿ, ಅರಳುಕುಪ್ಪೆ ಭಾಗದಲ್ಲಿ ರೋಡ್ ಶೋ ಮಾಡುತ್ತಿದ್ದು, ಅಭಿಮಾನಿಗಳು ಕ್ರೇನ್ ಮೂಲಕ ಬೃಹತ್ ಹಾರ ಹಾಕಿ ಅಭಿನಂದಿಸಿದರು. ಪುಷ್ಪವೃಷ್ಠಿ ಮೂಲಕ ಸ್ವಾಗತಿಸಿದ ಜೆಡಿಎಸ್ ಕಾರ್ಯಕರ್ತರು, ಜೈಕಾರ ಹಾಕಿ ಘೋಷಣೆ ಕೂಗಿದರು.

ಶಾಸಕರ ಪ್ರಚಾರ:

ನಿಖಿಲ್ ಮೇಲುಕೋಟೆ ವ್ಯಾಪ್ತಿಯಲ್ಲಿ ಪ್ರಚಾರ ಮಾಡುತ್ತಿದ್ದರೆ, ಅತ್ತ ಮಂಡ್ಯದಲ್ಲಿ ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ಪ್ರಚಾರ ಮಾಡಲಾಗುತ್ತಿದೆ. ಶಾಸಕರು ಸೇರಿದಂತೆ ಸ್ಥಳೀಯ ಮುಖಂಡರು ಪ್ರಚಾರದಲ್ಲಿ ತೊಡಗಿದ್ದಾರೆ.

For All Latest Updates

TAGGED:

ABOUT THE AUTHOR

...view details