ಕರ್ನಾಟಕ

karnataka

ETV Bharat / state

ಗಂಧದ ಮರ ಕದ್ದು ಸಾಗಿಸಲು ಯತ್ನ, ಕಳ್ಳರು ಅರೆಸ್ಟ್ - illegal Shipment of sandalwood

ಗಂಧದ ಮರದ ತುಂಡುಗಳನ್ನು ಕದ್ದು ಅಕ್ರಮವಾಗಿ ಸಾಗಿಸಲು ಪ್ರಯತ್ನಿಸುತ್ತಿದ್ದ ಇಬ್ಬರು ಕಳ್ಳರನ್ನು‌ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

The thieves trying to steal the sandalwood caught
ಗಂಧದ ಮರ ಕದ್ದು ಸಾಗಿಸಲು ಪ್ರಯತ್ನಿಸುತ್ತಿದ್ದ ಕಳ್ಳರು ಪೊಲೀಸರ ವಶ

By

Published : Jul 15, 2020, 4:15 PM IST

ಮಂಡ್ಯ:ಗಂಧದ ಮರ ಕದ್ದು ಸಾಗಿಸಲು ಪ್ರಯತ್ನಿಸುತ್ತಿದ್ದ ಇಬ್ಬರು ಕಳ್ಳರನ್ನು‌ ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಗರದ ಹೊರ ವಲಯದಲ್ಲಿ ನಡೆದಿದೆ.

ಗಂಧದ ಮರ ಕದ್ದು ಸಾಗಿಸಲು ಪ್ರಯತ್ನಿಸುತ್ತಿದ್ದ ಕಳ್ಳರು ಪೊಲೀಸರ ವಶ

ಕಿರಗಂದೂರು ಗ್ರಾಮದ ಸುರೇಶ್ ಮತ್ತು ಸುಂದರ್ ಸಿಕ್ಕಿಬಿದ್ದ ಆರೋಪಿಗಳಾಗಿದ್ದು, ಇವರನ್ನು ಮಾಲು ಸಮೇತ ಹಿಡಿದು ಕಾವೇರಿ ನಗರದ ನಿವಾಸಿಗಳು ಗ್ರಾಮಾಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಂಡ್ಯ ನಗರದ ಹೊರ ವಲಯದಲ್ಲಿ ಗಂಧದ ಮರ ಕಡಿಯುತ್ತಿದ್ದಾಗ ಸಿಕ್ಕಿಬಿದ್ದ ಕಳ್ಳರನ್ನು ಮೊದಲು ಜನರು ಹಿಡಿದು ಕಟ್ಟಿ ಹಾಕಿದ್ದಾರೆ. ನಂತರ ಪೊಲೀಸರಿಗೆ ವಿಷಯ ಮುಟ್ಟಿಸಲಾಗಿದ್ದು, ಪ್ರಕರಣದ ವಿಚಾರಣೆ ನಡೆಯುತ್ತಿದೆ.

ABOUT THE AUTHOR

...view details