ಕರ್ನಾಟಕ

karnataka

ETV Bharat / state

ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಜಲ ದುರಂತ: ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು - ಕೆರಯಲ್ಲಿ ಮುಳುಗಿ ಬಾಲಕರು ಸಾವು

ಹಸು ಮೇಯಿಸಲು ಹೋಗಿದ್ದಾಗ ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವಿಗೀಡಾದ ದಾರೂಣ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

Two boys drown in lake
ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

By

Published : Jun 25, 2020, 7:59 PM IST

ಮಂಡ್ಯ: ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ಸಾವಿಗೀಡಾದ ಘಟನೆ ನಾಗಮಂಗಲ ತಾಲೂಕಿನ ದಡಗ ಗ್ರಾಮದ ಕೆರೆಯಲ್ಲಿ ನಡೆದಿದೆ.

ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

ದಡಗ ಗ್ರಾಮದ ಮಂಜು ಎಂಬವರ ಪುತ್ರ ಮನು (13) ಮತ್ತು ಪುನೀತ್(7) ಮೃತ ದುರ್ದೈವಿಗಳು.‌ ಹಸು ಮೇಯಿಸಲು ತೆರಳಿದ್ದಾಗ ಕೆರೆಯಲ್ಲಿ ಬಳಿ ಈಜಲು ಹೋಗಿ ಈ ದುರ್ಘಟನೆ ನಡೆದಿದೆ. ಮೂವರಲ್ಲಿ ಇಬ್ಬರು ಬಾಲಕರು ಕೆರೆಯಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details