ಕರ್ನಾಟಕ

karnataka

ETV Bharat / state

ಅನೈತಿಕ ಸಂಬಂಧ ಹಿನ್ನೆಲೆ: ಮದ್ದೂರು ಬಳಿ ಯುವಕನ ಬರ್ಬರ ಹತ್ಯೆ - undefined

ಯುವಕನೋರ್ವ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ದುಷ್ಕರ್ಮಿಗಳು ಏಕಾಏಕಿ ದಾಳಿ ಮಾಡಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮದ್ದೂರು ತಾಲೂಕಿನ ವಡ್ಡರದೊಡ್ಡಿ ಗ್ರಾಮದ ಬಳಿ ನಡೆದಿದ್ದು, ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಮಂಡ್ಯ

By

Published : Jun 28, 2019, 11:28 AM IST

ಮಂಡ್ಯ:ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಯುವಕನೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮದ್ದೂರು ತಾಲೂಕಿನ ವಡ್ಡರದೊಡ್ಡಿ ಗ್ರಾಮದ ಬಳಿ ನಡೆದಿದೆ.

ಕೊಲೆಯಾದ ಸ್ಥಳ

ರಾಮನಗರ ಜಿಲ್ಲೆಯ ಚನ್ನಪಟ್ಟಣದ ರಾಕೇಶ್(34) ಕೊಲೆಯಾದ ಯುವಕ. ಕಳೆದ ರಾತ್ರಿ ಯುವಕ ವಡ್ಡರದೊಡ್ಡಿ ಬಳಿ ಬೈಕ್‌ನಲ್ಲಿ ಬರುವಾಗ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ಕೊಲೆಯಾದ ಯುವಕ

ಈ ಸಂಬಂಧ ಕೆಸ್ತೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಳಿಗಾಗಿ ಹುಡುಕಾಟ ಆರಂಭ ಮಾಡಿದ್ದಾರೆ.

For All Latest Updates

TAGGED:

ABOUT THE AUTHOR

...view details