ಕರ್ನಾಟಕ

karnataka

By

Published : Feb 18, 2020, 12:48 PM IST

ETV Bharat / state

ಕುದುರೆಗೆ ವಾಹನ ಡಿಕ್ಕಿ: ರಕ್ತದ ಮಡುವಿನಲ್ಲಿ ಸಾವು- ಬದುಕಿನ ಹೋರಾಟ!

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಕುದುರೆ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದ ದೃಶ್ಯ ಮನಕಲಕುವಂತ್ತಿತ್ತು.

Vehicle collision to horse
ಕುದುರೆಗೆ ವಾಹನ ಡಿಕ್ಕಿ

ಮಂಡ್ಯ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಕುದುರೆ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದ ದೃಶ್ಯ ಮನಕಲಕುವಂತ್ತಿತ್ತು.

ನಗರದ ಹೃದಯ ಭಾಗದಲ್ಲೇ ಈ ಘಟನೆ ನಡೆದಿದೆ. ಈ ದುರಂತ ಸಂಭವಿಸಿ ದಿನ ಕಳೆದರೂ ನಗರಸಭೆ ಅಧಿಕಾರಿಗಳು ಮಾತ್ರ ಈ ಕಡೆ ತಿರುಗಿಯೂ ನೋಡಿಲ್ಲ. 15 ವರ್ಷದ ಕುದುರೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಕುದುರೆ ರಕ್ತದ ಮಡುವಿನಲ್ಲಿ ಸಾವು -ಬದುಕಿನ ನಡುವೆ ಹೋರಾಟ ಮಾಡುತ್ತಿದೆ.

ಕುದುರೆಗೆ ವಾಹನ ಡಿಕ್ಕಿ

ಈ ಕುದುರೆಗೆ ಡಿಕ್ಕಿ ಹೊಡೆದವರು ಯಾರು ಎಂಬುದು ತಿಳಿದುಬಂದಿಲ್ಲ. ನಗರಸಭೆ ಅಧಿಕಾರಿಗಳು ಇತ್ತ ಗಮನಹರಿಸಿ ಕುದುರೆಗೆ ಚಿಕಿತ್ಸೆ ನೀಡಿ ಮಾನವೀಯತೆ ಮೆರೆಯಬೇಕು ಎಂದು ಮನವಿ ಮಾಡಿದ್ದಾರೆ.

ABOUT THE AUTHOR

...view details